ಬ್ರೇಕಿಂಗ್ ನ್ಯೂಸ್
07-03-24 07:36 pm HK News Desk ಕರ್ನಾಟಕ
ಶಿವಮೊಗ್ಗ, ಮಾ 07: ಸಚಿವ ಪ್ರಿಯಾಂಕ್ ಖರ್ಗೆ ಪಾಕಿಸ್ತಾನ ಪರ ಯಾರೂ ಘೋಷಣೆ ಕೂಗಿಲ್ಲ ಎಂದಿದ್ದರು. ಎ2 ಆರೋಪಿ ಕುಟುಂಬ ಸಮೇತ ಓಡಿಹೋಗಿದ್ದಾನೆ. ಆತ ಓಡಿ ಹೋಗಲು ಕಾರಣ ಯಾರು? ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಮಲ್ಲಿಕಾರ್ಜುನ ಖರ್ಗೆ ಅಂತವರಿಗೆ ಪ್ರಿಯಾಂಕ್ ಖರ್ಗೆ ಅಂತವರು ಹುಟ್ಟಿದ್ದೇ ಅನ್ಯಾಯ ಎಂದು ಕಿಡಿಕಾರಿದರು

ಎ2 ಆರೋಪಿ ಓಡಿ ಹೋಗಲು ಪೊಲೀಸರ ವೈಫಲ್ಯ ಕಾರಣವೇ? ಅಥವಾ ರಾಜ್ಯ ಸರ್ಕಾರವೇ ಸಹಕಾರ ಕೊಟ್ಟಿದೆಯೆ? ಅಥವಾ ಪಾಕಿಸ್ತಾನ ಪರವಾಗಿ ಇರುವ ವ್ಯಕ್ತಿಗಳು ಸಹಕಾರ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.
ರಾಜ್ಯ ರಾಷ್ಟ್ರದ್ರೋಹಿಗಳ ತಾಣವಾಗುತ್ತಿದೆ. ಪಾಕಿಸ್ತಾನ ಪರ ಘೋಷಣೆ, ಬಾಂಬ್ ಬ್ಲಾಸ್ಟ್, ರಾಜ್ಯದಲ್ಲಿ ಮಾಮೂಲಿ ಆಗಿರುವುದು ರಾಜ್ಯದ ಜನತೆಗೆ ಅಪಮಾನ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತ ಪಾಕ್ ಪರ ಘೋಷಣೆ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಆತ ಬಾಯ್ತಪ್ಪಿ ಹೇಳಿದ್ದಾನೆ. ಆತನ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮವಾಗಿರಲಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಅಪಮಾನ ಆಯ್ತು ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಯಾವೊಬ್ಬ ಬಿಜೆಪಿ ಕಾರ್ಯಕರ್ತ ರಾಷ್ಟ್ರದ್ರೋಹಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.
Eshwarappa slams Priyank kharge over Pakistan zindabad statement to media, says it's a injustice for Mallikarjun Kharge to have given birth to such a son he ridiculed.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm