ಬ್ರೇಕಿಂಗ್ ನ್ಯೂಸ್
07-03-24 07:36 pm HK News Desk ಕರ್ನಾಟಕ
ಶಿವಮೊಗ್ಗ, ಮಾ 07: ಸಚಿವ ಪ್ರಿಯಾಂಕ್ ಖರ್ಗೆ ಪಾಕಿಸ್ತಾನ ಪರ ಯಾರೂ ಘೋಷಣೆ ಕೂಗಿಲ್ಲ ಎಂದಿದ್ದರು. ಎ2 ಆರೋಪಿ ಕುಟುಂಬ ಸಮೇತ ಓಡಿಹೋಗಿದ್ದಾನೆ. ಆತ ಓಡಿ ಹೋಗಲು ಕಾರಣ ಯಾರು? ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಮಲ್ಲಿಕಾರ್ಜುನ ಖರ್ಗೆ ಅಂತವರಿಗೆ ಪ್ರಿಯಾಂಕ್ ಖರ್ಗೆ ಅಂತವರು ಹುಟ್ಟಿದ್ದೇ ಅನ್ಯಾಯ ಎಂದು ಕಿಡಿಕಾರಿದರು

ಎ2 ಆರೋಪಿ ಓಡಿ ಹೋಗಲು ಪೊಲೀಸರ ವೈಫಲ್ಯ ಕಾರಣವೇ? ಅಥವಾ ರಾಜ್ಯ ಸರ್ಕಾರವೇ ಸಹಕಾರ ಕೊಟ್ಟಿದೆಯೆ? ಅಥವಾ ಪಾಕಿಸ್ತಾನ ಪರವಾಗಿ ಇರುವ ವ್ಯಕ್ತಿಗಳು ಸಹಕಾರ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.
ರಾಜ್ಯ ರಾಷ್ಟ್ರದ್ರೋಹಿಗಳ ತಾಣವಾಗುತ್ತಿದೆ. ಪಾಕಿಸ್ತಾನ ಪರ ಘೋಷಣೆ, ಬಾಂಬ್ ಬ್ಲಾಸ್ಟ್, ರಾಜ್ಯದಲ್ಲಿ ಮಾಮೂಲಿ ಆಗಿರುವುದು ರಾಜ್ಯದ ಜನತೆಗೆ ಅಪಮಾನ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತ ಪಾಕ್ ಪರ ಘೋಷಣೆ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಆತ ಬಾಯ್ತಪ್ಪಿ ಹೇಳಿದ್ದಾನೆ. ಆತನ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮವಾಗಿರಲಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಅಪಮಾನ ಆಯ್ತು ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಯಾವೊಬ್ಬ ಬಿಜೆಪಿ ಕಾರ್ಯಕರ್ತ ರಾಷ್ಟ್ರದ್ರೋಹಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.
Eshwarappa slams Priyank kharge over Pakistan zindabad statement to media, says it's a injustice for Mallikarjun Kharge to have given birth to such a son he ridiculed.
12-08-26 11:37 am
HK News Staffer
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:32 am
HK News Staffer
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm