ಬ್ರೇಕಿಂಗ್ ನ್ಯೂಸ್
07-03-24 07:36 pm HK News Desk ಕರ್ನಾಟಕ
ಶಿವಮೊಗ್ಗ, ಮಾ 07: ಸಚಿವ ಪ್ರಿಯಾಂಕ್ ಖರ್ಗೆ ಪಾಕಿಸ್ತಾನ ಪರ ಯಾರೂ ಘೋಷಣೆ ಕೂಗಿಲ್ಲ ಎಂದಿದ್ದರು. ಎ2 ಆರೋಪಿ ಕುಟುಂಬ ಸಮೇತ ಓಡಿಹೋಗಿದ್ದಾನೆ. ಆತ ಓಡಿ ಹೋಗಲು ಕಾರಣ ಯಾರು? ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಮಲ್ಲಿಕಾರ್ಜುನ ಖರ್ಗೆ ಅಂತವರಿಗೆ ಪ್ರಿಯಾಂಕ್ ಖರ್ಗೆ ಅಂತವರು ಹುಟ್ಟಿದ್ದೇ ಅನ್ಯಾಯ ಎಂದು ಕಿಡಿಕಾರಿದರು

ಎ2 ಆರೋಪಿ ಓಡಿ ಹೋಗಲು ಪೊಲೀಸರ ವೈಫಲ್ಯ ಕಾರಣವೇ? ಅಥವಾ ರಾಜ್ಯ ಸರ್ಕಾರವೇ ಸಹಕಾರ ಕೊಟ್ಟಿದೆಯೆ? ಅಥವಾ ಪಾಕಿಸ್ತಾನ ಪರವಾಗಿ ಇರುವ ವ್ಯಕ್ತಿಗಳು ಸಹಕಾರ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.
ರಾಜ್ಯ ರಾಷ್ಟ್ರದ್ರೋಹಿಗಳ ತಾಣವಾಗುತ್ತಿದೆ. ಪಾಕಿಸ್ತಾನ ಪರ ಘೋಷಣೆ, ಬಾಂಬ್ ಬ್ಲಾಸ್ಟ್, ರಾಜ್ಯದಲ್ಲಿ ಮಾಮೂಲಿ ಆಗಿರುವುದು ರಾಜ್ಯದ ಜನತೆಗೆ ಅಪಮಾನ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತ ಪಾಕ್ ಪರ ಘೋಷಣೆ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಆತ ಬಾಯ್ತಪ್ಪಿ ಹೇಳಿದ್ದಾನೆ. ಆತನ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮವಾಗಿರಲಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಅಪಮಾನ ಆಯ್ತು ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಯಾವೊಬ್ಬ ಬಿಜೆಪಿ ಕಾರ್ಯಕರ್ತ ರಾಷ್ಟ್ರದ್ರೋಹಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.
Eshwarappa slams Priyank kharge over Pakistan zindabad statement to media, says it's a injustice for Mallikarjun Kharge to have given birth to such a son he ridiculed.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am