ಬ್ರೇಕಿಂಗ್ ನ್ಯೂಸ್
09-03-24 03:24 pm HK News Desk ಕರ್ನಾಟಕ
ಚಿಕ್ಕೋಡಿ, ಮಾ.09: ನಿಪ್ಪಾಣಿ ನಗರದ ರಾಮ ಮಂದಿರ ಸ್ಪೋಟಿಸುವುದಾಗಿ ಅನಾಮಧೇಯ ಪತ್ರವೊಂದು ದೇವಸ್ಥಾನದ ಗರ್ಭಗುಡಿಯಲ್ಲಿ ಪತ್ತೆಯಾಗಿದೆ.
ನಿಪ್ಪಾಣಿ ನಗರದ ಶ್ರೀರಾಮ ಮಂದಿರದಲ್ಲಿ ಫೆ. 7 ರಂದು ಹಿಂದಿ ಭಾಷೆಯಲ್ಲಿ ಬರೆದ ಪತ್ರ ಪತ್ತೆಯಾಗಿದೆ. ಇದಲ್ಲದೆ ಫೆ.10 ರಂದು ಹನುಮಾನ ದೇವಸ್ಥಾನದಲ್ಲಿ ಇದೇ ರೀತಿಯ ಪತ್ರ ಸಿಕ್ಕಿರೋದು ಗೊತ್ತಾಗಿದೆ.
ಇದರಿಂದ ಗಡಿ ಭಾಗದಲ್ಲಿ ಆತಂಕ ಸೃಷ್ಟಿಯಾಗಿದ್ದು. ಪೊಲೀಸರು ತೀವ್ರ ಎಚ್ಚರಿಕೆ ವಹಿಸಿದ್ದಾರೆ. ದೇವಸ್ಥಾನ ಬಳಿ ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಲಾಗಿದ್ದು ಸಿ.ಸಿ. ಟಿವಿ ಅಳವಡಿಸಲಾಗಿದೆ.
ಕೆಲ ದಿನಗಳ ಹಿಂದೆ 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದರೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿತ್ತು. ಹಾಗೆ ಬಸ್ , ರೈಲು ನಿಲ್ದಾಣ ಸೇರಿದಂತೆ ಹಲವಾರು ಕಡೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು.
ಸರಿಯಾಗಿ ಎಂಟು ದಿನಗಳ ಹಿಂದೆ ಮಾರ್ಚ್ 01 ರಂದು ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ಕುಂದಹಳ್ಳಿಯಲ್ಲಿ ಬಾಂಬ್ ಬ್ಲಾಸ್ಟ್ ಆಗಿತ್ತು. ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ನಡೆಸುತ್ತಿತ್ತು, ಆರೋಪಿ ಜಾಡು ಹಿಡಿದು ಹೊರಟಿದ್ದಾರೆ. ಸದ್ಯ ಅಧಿಕಾರಿಗಳು ಆರೋಪಿಗಾಗಿ ಕಲಬುರಗಿ ಜಿಲ್ಲೆಯಲ್ಲಿ ತಲಾಷ್ ನಡೆಸಿದ್ದಾರೆ.
Chikkodi letter to bomb ram mandir temple found, high police security deployed. Police are now investigating the matter, the letter has been found in Hindi.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm