ಬ್ರೇಕಿಂಗ್ ನ್ಯೂಸ್
09-03-24 07:17 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ 09: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.
ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕ ಮಂಜು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಗಲಭೆ ಸೃಷ್ಟಿಸುವ ಕಾರಣ ನೀಡಿ ಗರಿಪಾರು ನೋಟಿಸ್ ಜಾರಿ ಮಾಡಲಾಗಿದೆ.
17 ಕಾರಣಗಳನ್ನು ಕೊಟ್ಟು ನೋಟಿಸ್ ಜಾರಿ ಮಾಡಿದೆ. ಮಾರ್ಚ್ 14 ರಂದು ಜಿಲ್ಲಾಧಿಕಾರಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಸಂಘಟನೆ ಹೋರಾಟದಲ್ಲಿ ಮಂಜು ವಿರುದ್ಧ 24 ಕೇಸ್ ಗಳು ದಾಖಲಾಗಿದ್ದು, ಇವುಗಳ ಪೈಕಿ 22 ಪ್ರಕರಣಗಳು ಖುಲಾಸೆಯಾಗಿವೆ. ಜಿಲ್ಲಾಡಳಿತ ನೀಡಿರುವ ಗಡಿಪಾರು ನೋಟಿಸ್ ಭಾರಿ ಚರ್ಚೆಗೆ ಕಾರಣವಾಗಿದೆ.
ಚಿಕ್ಕಮಗಳೂರು ತಾಲ್ಲೂಕು, ಆಲ್ಲೂರು ಹೋಬಳಿ, ಶುಡುಕೂರು ಗ್ರಾಮದ ವಾಸಿ ತುಡುಕೂರು ಮಂಜುನಾಥ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಸಮಾಜಘಾತುಕ ಚಟುವಟಿಕೆಯಿಂದ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಭದ್ರತೆ ಭಂಗ ಮಾಡಿ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಇದನ್ನು ನಿಯಂತ್ರಿಸುವ ದೃಷ್ಠಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)(ಬಿ) ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ಮಂಜುನಾಥ್ ವಿರುದ್ಧು 17 ಕ್ರಿಮಿನಲ್ ಪ್ರಕರಣ ಮತ್ತು 7 ಮುಂಜಾಗ್ರತಾ ಪ್ರಕರಣ ದಾಖಲಾಗಿವೆ. ಅಮಾಯಕ ಯುವ ಜನರನ್ನು ಪುಚೋದಿಸಿ ಮತೀಯ ದ್ವೇಷವನ್ನು ತುಂಬಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಮರ್ಥ್ಯ ಹೊಂದಿದ್ದಾನೆ ಎಂದು ನೋಟೀಸ್ ನಲ್ಲಿ ಉಲ್ಲೇಖಿಸಿದ್ದಾರೆ.
ಭಾರತದ ಈಶಾನ್ಯ ರಾಜ್ಯಗಳಿಂದ ಬಹಳಷ್ಟು ಜನ ಕಾರ್ಮಿಕರು ಚಿಕ್ಕಮಗಳೂರು, ದಿನಗೂಲಿ ಕಾರ್ಮಿಕರಾಗಿ ಕೆಲಸಮಾಡುತ್ತಿದ್ದು ಅವರನ್ನು ಬಾಂಗ್ಲಾದೇಶದಿಂದ ಆಕ್ರಮವಾಗಿ ವಲಸೆ ಬಂದವರೆಂದು ಬಿಂಬಿಸಿ ಅಪಪ್ರಚಾರ ಮಾಡಿ ಅವರ ಮೇಲೆ ಆಗಾಗ ಹಲ್ಲೆ ನಡೆಸಿದ್ದಾರೆ ಎಂದು ಕಾರಣ ನೀಡಿ ಗಡಿಪಾರು ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದೆ.
Chikkamagaluru bajarang dal Tudkur Manju issued exile notice over criminal cases. Police have made clear statement that he will arise communial issues in state and therefore have issued exile order.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm