ಬ್ರೇಕಿಂಗ್ ನ್ಯೂಸ್
09-03-24 07:17 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ 09: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.
ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕ ಮಂಜು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಗಲಭೆ ಸೃಷ್ಟಿಸುವ ಕಾರಣ ನೀಡಿ ಗರಿಪಾರು ನೋಟಿಸ್ ಜಾರಿ ಮಾಡಲಾಗಿದೆ.
17 ಕಾರಣಗಳನ್ನು ಕೊಟ್ಟು ನೋಟಿಸ್ ಜಾರಿ ಮಾಡಿದೆ. ಮಾರ್ಚ್ 14 ರಂದು ಜಿಲ್ಲಾಧಿಕಾರಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಸಂಘಟನೆ ಹೋರಾಟದಲ್ಲಿ ಮಂಜು ವಿರುದ್ಧ 24 ಕೇಸ್ ಗಳು ದಾಖಲಾಗಿದ್ದು, ಇವುಗಳ ಪೈಕಿ 22 ಪ್ರಕರಣಗಳು ಖುಲಾಸೆಯಾಗಿವೆ. ಜಿಲ್ಲಾಡಳಿತ ನೀಡಿರುವ ಗಡಿಪಾರು ನೋಟಿಸ್ ಭಾರಿ ಚರ್ಚೆಗೆ ಕಾರಣವಾಗಿದೆ.
ಚಿಕ್ಕಮಗಳೂರು ತಾಲ್ಲೂಕು, ಆಲ್ಲೂರು ಹೋಬಳಿ, ಶುಡುಕೂರು ಗ್ರಾಮದ ವಾಸಿ ತುಡುಕೂರು ಮಂಜುನಾಥ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಸಮಾಜಘಾತುಕ ಚಟುವಟಿಕೆಯಿಂದ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಭದ್ರತೆ ಭಂಗ ಮಾಡಿ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಇದನ್ನು ನಿಯಂತ್ರಿಸುವ ದೃಷ್ಠಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)(ಬಿ) ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ಮಂಜುನಾಥ್ ವಿರುದ್ಧು 17 ಕ್ರಿಮಿನಲ್ ಪ್ರಕರಣ ಮತ್ತು 7 ಮುಂಜಾಗ್ರತಾ ಪ್ರಕರಣ ದಾಖಲಾಗಿವೆ. ಅಮಾಯಕ ಯುವ ಜನರನ್ನು ಪುಚೋದಿಸಿ ಮತೀಯ ದ್ವೇಷವನ್ನು ತುಂಬಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಮರ್ಥ್ಯ ಹೊಂದಿದ್ದಾನೆ ಎಂದು ನೋಟೀಸ್ ನಲ್ಲಿ ಉಲ್ಲೇಖಿಸಿದ್ದಾರೆ.
ಭಾರತದ ಈಶಾನ್ಯ ರಾಜ್ಯಗಳಿಂದ ಬಹಳಷ್ಟು ಜನ ಕಾರ್ಮಿಕರು ಚಿಕ್ಕಮಗಳೂರು, ದಿನಗೂಲಿ ಕಾರ್ಮಿಕರಾಗಿ ಕೆಲಸಮಾಡುತ್ತಿದ್ದು ಅವರನ್ನು ಬಾಂಗ್ಲಾದೇಶದಿಂದ ಆಕ್ರಮವಾಗಿ ವಲಸೆ ಬಂದವರೆಂದು ಬಿಂಬಿಸಿ ಅಪಪ್ರಚಾರ ಮಾಡಿ ಅವರ ಮೇಲೆ ಆಗಾಗ ಹಲ್ಲೆ ನಡೆಸಿದ್ದಾರೆ ಎಂದು ಕಾರಣ ನೀಡಿ ಗಡಿಪಾರು ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದೆ.
Chikkamagaluru bajarang dal Tudkur Manju issued exile notice over criminal cases. Police have made clear statement that he will arise communial issues in state and therefore have issued exile order.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am