ಬ್ರೇಕಿಂಗ್ ನ್ಯೂಸ್
09-03-24 07:17 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ 09: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.
ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕ ಮಂಜು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಗಲಭೆ ಸೃಷ್ಟಿಸುವ ಕಾರಣ ನೀಡಿ ಗರಿಪಾರು ನೋಟಿಸ್ ಜಾರಿ ಮಾಡಲಾಗಿದೆ.
17 ಕಾರಣಗಳನ್ನು ಕೊಟ್ಟು ನೋಟಿಸ್ ಜಾರಿ ಮಾಡಿದೆ. ಮಾರ್ಚ್ 14 ರಂದು ಜಿಲ್ಲಾಧಿಕಾರಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಸಂಘಟನೆ ಹೋರಾಟದಲ್ಲಿ ಮಂಜು ವಿರುದ್ಧ 24 ಕೇಸ್ ಗಳು ದಾಖಲಾಗಿದ್ದು, ಇವುಗಳ ಪೈಕಿ 22 ಪ್ರಕರಣಗಳು ಖುಲಾಸೆಯಾಗಿವೆ. ಜಿಲ್ಲಾಡಳಿತ ನೀಡಿರುವ ಗಡಿಪಾರು ನೋಟಿಸ್ ಭಾರಿ ಚರ್ಚೆಗೆ ಕಾರಣವಾಗಿದೆ.
ಚಿಕ್ಕಮಗಳೂರು ತಾಲ್ಲೂಕು, ಆಲ್ಲೂರು ಹೋಬಳಿ, ಶುಡುಕೂರು ಗ್ರಾಮದ ವಾಸಿ ತುಡುಕೂರು ಮಂಜುನಾಥ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಸಮಾಜಘಾತುಕ ಚಟುವಟಿಕೆಯಿಂದ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಭದ್ರತೆ ಭಂಗ ಮಾಡಿ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಇದನ್ನು ನಿಯಂತ್ರಿಸುವ ದೃಷ್ಠಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)(ಬಿ) ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ಮಂಜುನಾಥ್ ವಿರುದ್ಧು 17 ಕ್ರಿಮಿನಲ್ ಪ್ರಕರಣ ಮತ್ತು 7 ಮುಂಜಾಗ್ರತಾ ಪ್ರಕರಣ ದಾಖಲಾಗಿವೆ. ಅಮಾಯಕ ಯುವ ಜನರನ್ನು ಪುಚೋದಿಸಿ ಮತೀಯ ದ್ವೇಷವನ್ನು ತುಂಬಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಮರ್ಥ್ಯ ಹೊಂದಿದ್ದಾನೆ ಎಂದು ನೋಟೀಸ್ ನಲ್ಲಿ ಉಲ್ಲೇಖಿಸಿದ್ದಾರೆ.
ಭಾರತದ ಈಶಾನ್ಯ ರಾಜ್ಯಗಳಿಂದ ಬಹಳಷ್ಟು ಜನ ಕಾರ್ಮಿಕರು ಚಿಕ್ಕಮಗಳೂರು, ದಿನಗೂಲಿ ಕಾರ್ಮಿಕರಾಗಿ ಕೆಲಸಮಾಡುತ್ತಿದ್ದು ಅವರನ್ನು ಬಾಂಗ್ಲಾದೇಶದಿಂದ ಆಕ್ರಮವಾಗಿ ವಲಸೆ ಬಂದವರೆಂದು ಬಿಂಬಿಸಿ ಅಪಪ್ರಚಾರ ಮಾಡಿ ಅವರ ಮೇಲೆ ಆಗಾಗ ಹಲ್ಲೆ ನಡೆಸಿದ್ದಾರೆ ಎಂದು ಕಾರಣ ನೀಡಿ ಗಡಿಪಾರು ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದೆ.
Chikkamagaluru bajarang dal Tudkur Manju issued exile notice over criminal cases. Police have made clear statement that he will arise communial issues in state and therefore have issued exile order.
12-08-26 11:37 am
HK News Staffer
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm