ಬ್ರೇಕಿಂಗ್ ನ್ಯೂಸ್
09-03-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.9: ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತಕ್ಕೆ ಬಂದಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಭಾನುವಾರ ನವದೆಹಲಿಯಲ್ಲಿ ನಡೆಯಲಿದ್ದು, ಸಭೆಯಲ್ಲಿ ಜೆಡಿಎಸ್ ಸೀಟಿನ ಬಗ್ಗೆ ಮಹತ್ವದ ಚರ್ಚೆಯಾಗಲಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಅಥವಾ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ. ಇದಕ್ಕಾಗಿ ಕುಮಾರಸ್ವಾಮಿ ಭಾನುವಾರವೇ ನವದೆಹಲಿಗೆ ತೆರಳಲಿದ್ದಾರೆ. ಜೆಡಿಎಸ್ಗೆ ನಾಲ್ಕು ಕ್ಷೇತ್ರಗಳೆಂಬುದು ಊಹಾಪೋಹ ಮಾತ್ರ. ಜೆಡಿಎಸ್ ಸಿದ್ಧತೆ ಗಮನಿಸಿದರೆ ಹಾಸನ, ಮಂಡ್ಯ, ಕೋಲಾರ ಲೋಕಸಭಾ ಕ್ಷೇತ್ರಗಳು ಬಹುತೇಕ ಫಿಕ್ಸ್ ಎಂಬಂತಿದೆ.
ಈಗಾಗಲೇ ಈ ಮೂರು ಕ್ಷೇತ್ರಗಳನ್ನು ಕೇಂದ್ರೀಕರಿಸಿ ಕುಮಾರಸ್ವಾಮಿ ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರ ಸರಣಿ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದಾರೆ. ಹೀಗಾಗಿ ಜೆಡಿಎಸ್ಗೆ 3ಕ್ಕಿಂತ ಹೆಚ್ಚು ಸೀಟು ಬಿಟ್ಟುಕೊಡುವ ಸಾಧ್ಯತೆ ಇಲ್ಲ. ಹಾಸನ, ಮಂಡ್ಯ, ಕೋಲಾರ ಬಹುತೇಕ ಖಚಿತವಾಗಿದೆ. ಕುತೂಹಲ ಕೆರಳಿಸಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಳಿಯ ಡಾ.ಸಿ.ಎನ್. ಮಂಜನಾಥ್ ಅವರನ್ನು ಬಿಜೆಪಿಯಿಂದಲೇ ಕಣಕ್ಕಿಳಿಸಲು ವರಿಷ್ಠರು ಮುಂದಾಗಿದ್ದಾರೆ. ಜೆಡಿಎಸ್ನಲ್ಲೂ ಇದಕ್ಕೆ ಸಮ್ಮತಿ ಇದ್ದು ತಮ್ಮದೇ ಒಬ್ಬರು ಬಿಜೆಪಿಯಲ್ಲಿ ನಿಲ್ಲುವ ಮೂಲಕ ಮತ್ತೊಂದು ಕ್ಷೇತ್ರ ಸಿಕ್ಕಂತೆ ಎಂಬ ಲೆಕ್ಕಾಚಾರದಲ್ಲಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರು ದೆಹಲಿ ಮೀಟಿಂಗಲ್ಲೂ ಮೂರಕ್ಕಿಂತ ಹೆಚ್ಚು ಸೀಟಿಗಾಗಿ ಚೌಕಾಶಿ ಮಾಡುವುದು ಡೌಟು ಎನ್ನಲಾಗುತ್ತಿದೆ.
The BJP-JD(S) seat-sharing talks for the Lok Sabha elections are in the final stages. The BJP central election committee meeting will be held in New Delhi on Sunday to discuss the JD(S) seat.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm