ಬ್ರೇಕಿಂಗ್ ನ್ಯೂಸ್
10-03-24 06:43 pm HK News Desk ಕರ್ನಾಟಕ
ಕಾರವಾರ, ಮಾ.10: ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂದು ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.
ಸಿದ್ದಾಪುರದ ಹಲಗೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದ, ಸಂವಿಧಾನ ತಿದ್ದುಪಡಿ ಮಾಡುವ ಅವಶ್ಯಕತೆ ಇದೆ. ಕಾಂಗ್ರೆಸ್ನವರು ಸಂವಿಧಾನದಲ್ಲಿ ಬೇಡವಾದದನ್ನೆಲ್ಲ ಸೇರಿಸಿದ್ದಾರೆ. ಅದರ ತಿದ್ದುಪಡಿ ಆಗಬೇಕಿದೆ. ಲೋಕಸಭೆಯಲ್ಲಿ 400 ಸ್ಥಾನ ಗೆಲ್ಲಬೇಕು ಎಂದು ಪ್ರಧಾನಿ ಹೇಳಿದ್ದಾರೆ. 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡುವುದಕ್ಕೆ ಅವಕಾಶ ಆಗತ್ತೆ ಎಂದು ಹೇಳಿದರು.
ಈ ಹಿಂದೆ ಸಂವಿಧಾನ ಬದಲಾವಣೆ ಮಾಡುವುದಕ್ಕೇ ನಾವು ಬಂದಿರೋದು ಎಂಬ ಅನಂತ್ಕುಮಾರ್ ಹೆಗಡೆ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಕ್ರಿಯವಾಗಿರುವ ಸಂಸದರು ತಮ್ಮ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದಾರೆ.
ಈ ಬಾರಿ ತಾವು ಚುನಾವಣೆಯ ಟಿಕೆಟ್ ಆಕಾಂಕ್ಷಿ ಎಂದು ಹೇಳಿರುವ ಅನಂತ್ಕುಮಾರ್ ಹೆಗಡೆ, ಉತ್ತರ ಕನ್ನಡ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ.
Uttara Kannada MP Anant Kumar Hegde has said that the Constitution can be amended if the party wins 400 seats in the Lok Sabha elections.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am