ಬ್ರೇಕಿಂಗ್ ನ್ಯೂಸ್
10-03-24 06:43 pm HK News Desk ಕರ್ನಾಟಕ
ಕಾರವಾರ, ಮಾ.10: ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂದು ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.
ಸಿದ್ದಾಪುರದ ಹಲಗೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದ, ಸಂವಿಧಾನ ತಿದ್ದುಪಡಿ ಮಾಡುವ ಅವಶ್ಯಕತೆ ಇದೆ. ಕಾಂಗ್ರೆಸ್ನವರು ಸಂವಿಧಾನದಲ್ಲಿ ಬೇಡವಾದದನ್ನೆಲ್ಲ ಸೇರಿಸಿದ್ದಾರೆ. ಅದರ ತಿದ್ದುಪಡಿ ಆಗಬೇಕಿದೆ. ಲೋಕಸಭೆಯಲ್ಲಿ 400 ಸ್ಥಾನ ಗೆಲ್ಲಬೇಕು ಎಂದು ಪ್ರಧಾನಿ ಹೇಳಿದ್ದಾರೆ. 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡುವುದಕ್ಕೆ ಅವಕಾಶ ಆಗತ್ತೆ ಎಂದು ಹೇಳಿದರು.
ಈ ಹಿಂದೆ ಸಂವಿಧಾನ ಬದಲಾವಣೆ ಮಾಡುವುದಕ್ಕೇ ನಾವು ಬಂದಿರೋದು ಎಂಬ ಅನಂತ್ಕುಮಾರ್ ಹೆಗಡೆ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಕ್ರಿಯವಾಗಿರುವ ಸಂಸದರು ತಮ್ಮ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದಾರೆ.
ಈ ಬಾರಿ ತಾವು ಚುನಾವಣೆಯ ಟಿಕೆಟ್ ಆಕಾಂಕ್ಷಿ ಎಂದು ಹೇಳಿರುವ ಅನಂತ್ಕುಮಾರ್ ಹೆಗಡೆ, ಉತ್ತರ ಕನ್ನಡ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ.
Uttara Kannada MP Anant Kumar Hegde has said that the Constitution can be amended if the party wins 400 seats in the Lok Sabha elections.
12-08-26 11:37 am
HK News Staffer
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm