ಬ್ರೇಕಿಂಗ್ ನ್ಯೂಸ್
12-03-24 07:53 pm HK News Desk ಕರ್ನಾಟಕ
ವಿಜಯಪುರ, ಮಾ.12: ನನ್ನ ಜೀವನದ 70 ವರ್ಷದ ರಾಜಕಾರಣದಲ್ಲಿ ನನಗೆ ಅಡ್ಡ ಬಂದ ಯಾವನೂ ಬದುಕಿಲ್ಲ. ನನ್ನನ್ನು ಕಾಡಿದ್ರೆ ಅಂತಹವರನ್ನು ದೇವರೇ ನಾಶ ಮಾಡ್ತಾನೆ. ಹಾಗಾಗಿ ನನ್ನ ವಿರೋಧಿಗಳು ಯಾರೂ ಉಳಿದಿಲ್ಲ ಎಂದು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಪಂಚ್ ಕೊಟ್ಟಿದ್ದಾರೆ.
ಟಿಕೆಟ್ ಯಾವಾಗ ಘೋಷಣೆ ಆಗುತ್ತೋ ಏನು ಅಂತ ನನಗೆ ಗೊತ್ತಿಲ್ಲ. ನನ್ನ ಬಿಟ್ಟು ಇಲ್ಲಿ ಯಾರಿಗೂ ಟಿಕೆಟ್ ಕೊಡಲ್ಲ ಮತ್ತು ಕೊಡಲು ನಾನು ಬಿಡಲ್ಲ. ಒಂದು ವೇಳೆ ನೀವು ಸತ್ತರೂ ನಿಮ್ಮ ಹೆಣಕ್ಕೆ ಜನರು ವೋಟ್ ಹಾಕಲಿ ಎಂದು ಹೈಕಮಾಂಡ್ ಹೇಳಿದೆ. ಇಷ್ಟು
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಂಸದ, ರಮೇಶ್ ಜಿಗಜಿಣಗಿ ಲಿಂಗಾಯತ ವಿರೋಧಿ ಅಂತ ಹೇಳಿದವರ ನಾಲಿಗೆ ಕತ್ತರಿಸಬೇಕು. ನನ್ನ ಜೀವನದಲ್ಲಿ ಜಾತಿ ಅನ್ನೋದು ನನಗೆ ಗೊತ್ತಿಲ್ಲ. 40-45 ವರ್ಷಗಳಿಂದ ಜನರು ನನಗೆ ವೋಟ್ ಹಾಕಿದ್ದಾರೆ. ಇಲ್ಲಿಂದ ಚಿಕ್ಕೋಡಿಗೆ ಹೋದರೂ ಅಲ್ಲಿಯೂ ನನ್ನನ್ನು ಗೆಲ್ಲಿಸಿದರು.
ಲಿಂಗಾಯಿತರಿಗೆ ವಿರೋಧವಾಗಿದ್ದು, ದಲಿತರನ್ನು ಕೊರಳಿಗೆ ಕಟ್ಟಿಕೊಂಡಿದ್ರೆ ಇವತ್ತಿಗೆ ನಾನು ಈ ಸ್ಥಾನದಲ್ಲಿ ಇರುತ್ತಿರಲಿಲ್ಲ ಎಂದರು.
ದೇಶದಲ್ಲಿ ಕಾಂಗ್ರೆಸ್ ಇರಬಾರದು ;
ಕಾಂಗ್ರೆಸ್ ವಿರುದ್ದ ಸಂಸದ ಅನಂತ್ಕುಮಾರ್ ಹೆಗಡೆ ವಾಗ್ದಾಳಿ ಮುಂದುವರೆಸಿದ್ದಾರೆ. ನಾನು ಇರೋವರೆಗೂ ಕಾಂಗ್ರೆಸ್ ನೆಮ್ಮದಿ ಆಗಿ ಇರೊಕೆ ಬಿಡೊದಿಲ್ಲ. ದೇಶವನ್ನ ಎಷ್ಟು ಸಾಧ್ಯವೋ ಅಷ್ಟು ಲೂಟಿ ಮಾಡಿ ಕಾಂಗ್ರೆಸ್ ಹಾಳು ಮಾಡಿದೆ. ಈ ದೇಶದಲ್ಲಿ ಕಾಂಗ್ರೆಸ್ ಇರಬಾರದು. ಪ್ರಜಾಪ್ರಭುತ್ವದಲ್ಲಿ ಒಳ್ಳೆಯ ವಿರೋಧಿ ಪಕ್ಷ ಇರಬೇಕು ಎಂದಿದ್ದಾರೆ.
Vijayapura MP Ramesh Jigajinagi says no one will get ticket except me, I wont spare ayone. No one who has come against me has survived, God will destroy their lives he added. Will work till congress is destroyed in India he added.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm