ಬ್ರೇಕಿಂಗ್ ನ್ಯೂಸ್
12-03-24 07:53 pm HK News Desk ಕರ್ನಾಟಕ
ವಿಜಯಪುರ, ಮಾ.12: ನನ್ನ ಜೀವನದ 70 ವರ್ಷದ ರಾಜಕಾರಣದಲ್ಲಿ ನನಗೆ ಅಡ್ಡ ಬಂದ ಯಾವನೂ ಬದುಕಿಲ್ಲ. ನನ್ನನ್ನು ಕಾಡಿದ್ರೆ ಅಂತಹವರನ್ನು ದೇವರೇ ನಾಶ ಮಾಡ್ತಾನೆ. ಹಾಗಾಗಿ ನನ್ನ ವಿರೋಧಿಗಳು ಯಾರೂ ಉಳಿದಿಲ್ಲ ಎಂದು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಪಂಚ್ ಕೊಟ್ಟಿದ್ದಾರೆ.
ಟಿಕೆಟ್ ಯಾವಾಗ ಘೋಷಣೆ ಆಗುತ್ತೋ ಏನು ಅಂತ ನನಗೆ ಗೊತ್ತಿಲ್ಲ. ನನ್ನ ಬಿಟ್ಟು ಇಲ್ಲಿ ಯಾರಿಗೂ ಟಿಕೆಟ್ ಕೊಡಲ್ಲ ಮತ್ತು ಕೊಡಲು ನಾನು ಬಿಡಲ್ಲ. ಒಂದು ವೇಳೆ ನೀವು ಸತ್ತರೂ ನಿಮ್ಮ ಹೆಣಕ್ಕೆ ಜನರು ವೋಟ್ ಹಾಕಲಿ ಎಂದು ಹೈಕಮಾಂಡ್ ಹೇಳಿದೆ. ಇಷ್ಟು
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಂಸದ, ರಮೇಶ್ ಜಿಗಜಿಣಗಿ ಲಿಂಗಾಯತ ವಿರೋಧಿ ಅಂತ ಹೇಳಿದವರ ನಾಲಿಗೆ ಕತ್ತರಿಸಬೇಕು. ನನ್ನ ಜೀವನದಲ್ಲಿ ಜಾತಿ ಅನ್ನೋದು ನನಗೆ ಗೊತ್ತಿಲ್ಲ. 40-45 ವರ್ಷಗಳಿಂದ ಜನರು ನನಗೆ ವೋಟ್ ಹಾಕಿದ್ದಾರೆ. ಇಲ್ಲಿಂದ ಚಿಕ್ಕೋಡಿಗೆ ಹೋದರೂ ಅಲ್ಲಿಯೂ ನನ್ನನ್ನು ಗೆಲ್ಲಿಸಿದರು.
ಲಿಂಗಾಯಿತರಿಗೆ ವಿರೋಧವಾಗಿದ್ದು, ದಲಿತರನ್ನು ಕೊರಳಿಗೆ ಕಟ್ಟಿಕೊಂಡಿದ್ರೆ ಇವತ್ತಿಗೆ ನಾನು ಈ ಸ್ಥಾನದಲ್ಲಿ ಇರುತ್ತಿರಲಿಲ್ಲ ಎಂದರು.
ದೇಶದಲ್ಲಿ ಕಾಂಗ್ರೆಸ್ ಇರಬಾರದು ;
ಕಾಂಗ್ರೆಸ್ ವಿರುದ್ದ ಸಂಸದ ಅನಂತ್ಕುಮಾರ್ ಹೆಗಡೆ ವಾಗ್ದಾಳಿ ಮುಂದುವರೆಸಿದ್ದಾರೆ. ನಾನು ಇರೋವರೆಗೂ ಕಾಂಗ್ರೆಸ್ ನೆಮ್ಮದಿ ಆಗಿ ಇರೊಕೆ ಬಿಡೊದಿಲ್ಲ. ದೇಶವನ್ನ ಎಷ್ಟು ಸಾಧ್ಯವೋ ಅಷ್ಟು ಲೂಟಿ ಮಾಡಿ ಕಾಂಗ್ರೆಸ್ ಹಾಳು ಮಾಡಿದೆ. ಈ ದೇಶದಲ್ಲಿ ಕಾಂಗ್ರೆಸ್ ಇರಬಾರದು. ಪ್ರಜಾಪ್ರಭುತ್ವದಲ್ಲಿ ಒಳ್ಳೆಯ ವಿರೋಧಿ ಪಕ್ಷ ಇರಬೇಕು ಎಂದಿದ್ದಾರೆ.
Vijayapura MP Ramesh Jigajinagi says no one will get ticket except me, I wont spare ayone. No one who has come against me has survived, God will destroy their lives he added. Will work till congress is destroyed in India he added.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am