ಬ್ರೇಕಿಂಗ್ ನ್ಯೂಸ್
13-03-24 04:42 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.13: ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಈತನಿಗೂ ಸ್ಪೋಟಕ್ಕೂ ಸಂಬಂಧ ಇರುವ ಶಂಕೆಯಲ್ಲಿ ಈ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.
ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಶಬ್ಬೀರ್ ಎಂಬಾತನನ್ನು ಬುಧವಾರ ಬೆಳ್ಳಂಬೆಳಗ್ಗೆ ಎನ್ಐಎ ವಶಕ್ಕೆ ಪಡೆದಿದೆ. ಶಬ್ಬೀರ್ ಬಳ್ಳಾರಿಯ ಕೈಗಾರಿಕೆ ಒಂದರಲ್ಲಿ ಇಲೆಕ್ಟ್ರಿಕಲ್ ಉದ್ಯೋಗಿಯಾಗಿದ್ದ.
ರಾಮೇಶ್ವರಂ ಕೆಫೆ ಸ್ಫೋಟ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಹಲವಾರು ಶಂಕಿತರ ಮನೆಗಳಲ್ಲಿ ತೀವ್ರ ಶೋಧ ನಡೆಸಿದ್ದರು. ಈ ನಡುವೆ ಆರೋಪಿ ಪರಾರಿಯಾಗೋದಕ್ಕೂ ಮುನ್ನ ಶಬ್ಬೀರ್ ನನ್ನು ಭೇಟಿ ಮಾಡಿದ್ದಾನೆ ಎಂಬ ಸುಳಿವು ಸಿಕ್ಕಿತ್ತು. ಈಗಾಗಲೇ ಬಳ್ಳಾರಿಯಲ್ಲಿ ಮಿನಾಜ್ ಅಲಿಯಸ್ ಸುಲೈಮಾನ್, ಸೈಯದ್ ಸಮೀರ್, ಅನಾಸ್ ಇಕ್ಬಾಲ್ ಶೇಖ್, ದೆಹಲಿ ಮೂಲದ ಶಯಾನ್ ರೆಹಮಾನ್ ಅಲಿಯಾಸ್ ಹುಸೈನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಅವರಿಂದಲೇ ಶಬೀರ್ ಕುರಿತು ಸುಳಿವು ಸಿಕ್ಕಿದೆ ಎನ್ನಲಾಗುತ್ತಿದೆ.
ಬೆಂಗಳೂರಿನ ವೈಟ್ಫೀಲ್ಡ್ ನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಭಾರೀ ಸ್ಫೋಟ ಸಂಭವಿಸಿತ್ತು. 9 ಮಂದಿ ಗ್ರಾಹಕರು ಗಾಯಗೊಂಡಿದ್ದರು. ಘಟನೆ ಬಳಿಕ ಆರೋಪಿ ಬೆಂಗಳೂರಿನಿಂದ ಬಳ್ಳಾರಿಗೆ ಬಸ್ಸಿನಲ್ಲಿ ತೆರಳಿರುವುದು ಸಿಸಿಟಿವಿಯಲ್ಲಿ ಪತ್ತೆಯಾಗಿತ್ತು. ಆಬಳಿಕ ಎನ್ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡು ಬಳ್ಳಾರಿ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ವಶಕ್ಕೆ ಪಡೆದಿದ್ದರು.
Key suspect in Bangalore cafe blast case taken into custody from Bellary district. A key suspect in the Bengaluru Rameshwaram Cafe blast case has been taken into custody by the National Investigation Agency (NIA), sources in the anti-terror agency said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am