ಬ್ರೇಕಿಂಗ್ ನ್ಯೂಸ್
13-03-24 04:42 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.13: ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಈತನಿಗೂ ಸ್ಪೋಟಕ್ಕೂ ಸಂಬಂಧ ಇರುವ ಶಂಕೆಯಲ್ಲಿ ಈ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.
ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಶಬ್ಬೀರ್ ಎಂಬಾತನನ್ನು ಬುಧವಾರ ಬೆಳ್ಳಂಬೆಳಗ್ಗೆ ಎನ್ಐಎ ವಶಕ್ಕೆ ಪಡೆದಿದೆ. ಶಬ್ಬೀರ್ ಬಳ್ಳಾರಿಯ ಕೈಗಾರಿಕೆ ಒಂದರಲ್ಲಿ ಇಲೆಕ್ಟ್ರಿಕಲ್ ಉದ್ಯೋಗಿಯಾಗಿದ್ದ.
ರಾಮೇಶ್ವರಂ ಕೆಫೆ ಸ್ಫೋಟ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಹಲವಾರು ಶಂಕಿತರ ಮನೆಗಳಲ್ಲಿ ತೀವ್ರ ಶೋಧ ನಡೆಸಿದ್ದರು. ಈ ನಡುವೆ ಆರೋಪಿ ಪರಾರಿಯಾಗೋದಕ್ಕೂ ಮುನ್ನ ಶಬ್ಬೀರ್ ನನ್ನು ಭೇಟಿ ಮಾಡಿದ್ದಾನೆ ಎಂಬ ಸುಳಿವು ಸಿಕ್ಕಿತ್ತು. ಈಗಾಗಲೇ ಬಳ್ಳಾರಿಯಲ್ಲಿ ಮಿನಾಜ್ ಅಲಿಯಸ್ ಸುಲೈಮಾನ್, ಸೈಯದ್ ಸಮೀರ್, ಅನಾಸ್ ಇಕ್ಬಾಲ್ ಶೇಖ್, ದೆಹಲಿ ಮೂಲದ ಶಯಾನ್ ರೆಹಮಾನ್ ಅಲಿಯಾಸ್ ಹುಸೈನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಅವರಿಂದಲೇ ಶಬೀರ್ ಕುರಿತು ಸುಳಿವು ಸಿಕ್ಕಿದೆ ಎನ್ನಲಾಗುತ್ತಿದೆ.
ಬೆಂಗಳೂರಿನ ವೈಟ್ಫೀಲ್ಡ್ ನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಭಾರೀ ಸ್ಫೋಟ ಸಂಭವಿಸಿತ್ತು. 9 ಮಂದಿ ಗ್ರಾಹಕರು ಗಾಯಗೊಂಡಿದ್ದರು. ಘಟನೆ ಬಳಿಕ ಆರೋಪಿ ಬೆಂಗಳೂರಿನಿಂದ ಬಳ್ಳಾರಿಗೆ ಬಸ್ಸಿನಲ್ಲಿ ತೆರಳಿರುವುದು ಸಿಸಿಟಿವಿಯಲ್ಲಿ ಪತ್ತೆಯಾಗಿತ್ತು. ಆಬಳಿಕ ಎನ್ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡು ಬಳ್ಳಾರಿ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ವಶಕ್ಕೆ ಪಡೆದಿದ್ದರು.
Key suspect in Bangalore cafe blast case taken into custody from Bellary district. A key suspect in the Bengaluru Rameshwaram Cafe blast case has been taken into custody by the National Investigation Agency (NIA), sources in the anti-terror agency said.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm