ಬ್ರೇಕಿಂಗ್ ನ್ಯೂಸ್
13-03-24 06:38 pm HK News Desk ಕರ್ನಾಟಕ
ರಾಮನಗರ, ಮಾ 13: “ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕರಾದ ಡಾ. ಮಂಜುನಾಥ್ ಅವರು ರಾಜಕೀಯವಾಗಿ ಅಮಾಯಕರು. ಅವರು ಒಳ್ಳೇ ಡಾಕ್ಟರ್ ಆಗಿರುವಂಥವರು. ರಾಜಕೀಯ ಅವರಿಗೆ ಒಗ್ಗುವಂಥದ್ದಲ್ಲ. ಅಂಥ ಅಮಾಯಕರನ್ನು ಚುನಾವಣೆಗೆ ಎಳೆದು ತಂದು, ರಾಮನಗರದಲ್ಲಿ ಡಿಕೆ ಸುರೇಶ್ ವಿರುದ್ಧ ನಿಲ್ಲಿಸುವ ಮೂಲಕ ಜೆಡಿಎಸ್ ನವರು ಅವರನ್ನು ಬಲಿಪಶು ಮಾಡುತ್ತಿದ್ದಾರೆ’’ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಇದೇ ವೇಳೆ, ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿಯವರಿಗೆ ಸವಾಲು ಹಾಕಿದ ಅವರು, “ಡಿಕೆ ಸುರೇಶ್ ವಿರುದ್ಧ ನಿಲ್ಲೋಕೆ ಎರಡು ಬಾರಿ ಸಿಎಂ ಆಗಿದ್ದ ನಿಮಗೆ ತಾಕತ್ತಿಲ್ಲವಾ’’ ಎಂದು ಪ್ರಶ್ನಿಸಿದ್ದಾರೆ. “ಹೆಚ್ಡಿಕೆಗೆ ತಾಕತಿಲ್ವಾ., ನಿಮಗೆ ಗಂಡಸ್ತನ ಇಲ್ವಾ.!?ಎರಡು ಬಾರಿ ಸಿಎಂ ಆದವ್ರು, ಮಾಜಿ ಸಿಎಂಗೆ ನಿಲ್ಲೋ ತಾಕತಿಲ್ವಾ.?’’ ಎಂದು ಕೇಳಿರುವ ಅವರು, “ಅಶ್ವತ್ಥ್ ನಾರಾಯಣ್ ಅವರು ಹಿಂದೆ ಇಲ್ಲಿ ಉಸ್ತುವಾರಿ ಮಂತ್ರಿ ಆಗ್ರಿದಲ್ಲ ಅವರನ್ನ, ನಿಲ್ಲಿಸಬಹದಿತ್ತಲ್ವಾ.? ಅಷ್ಟೆಲ್ಲಾ ಯಾಕೆ ಸಿ.ಪಿ.ಯೋಗೇಶ್ವರ್ ಅವರೇ ನಿಲ್ಲಬಹುದಿತ್ತಲ್ಲವಾ’’ ಎಂದು ಪ್ರಶ್ನಿಸಿದ್ದಾರೆ.
ಪಾಪ… ಡಿ.ಕೆ.ಸುರೇಶ್ ವಿರುದ್ಧ ಮಂಜುನಾಥ್ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ. ಡಿ ಕೆ ಸುರೇಶ್ ವಿರುದ್ಧ ನಿಮಗೆ ಅಭ್ಯರ್ಥಿ ಇಲ್ಲ ಅನ್ನೋದು ಗೊತ್ತಾಗ್ತಿದೆ ಎಂದು ಹುಸೇನ್ ಕಿಡಿಕಾರಿದ್ದಾರೆ. ಇದೇ ವೇಳೆ, ಎಚ್ಡಿಕೆಯವರ ಕಿರಾತಕರನ್ನ ಸೋಲಿಸಬೇಕು ಎಂಬ ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ನಿಮ್ಮನ್ನು ಕಾಂಗ್ರೆಸ್ಸಿನವರು ಮುಖ್ಯಮಂತ್ರಿ ಮಾಡಿದಾಗ ಕಾಂಗ್ರೆಸ್ಸಿನವರು ಕಿರಾತಕರಾಗಿರಲಿಲ್ಲವಾ.? ಎಂದು ಕೇಳಿರುವ ಅವರು, ಈಗ ಒಬ್ಬ ಮುಸ್ಲಿಂ ವ್ಯಕ್ತಿಯಲ್ಲಿ ಗೆಲ್ಲಿಸಿದಕ್ಕೆ ಅವರು ಕಿರಾತಕರಾದ್ರಾ.? ಆ ಪದ ನಿಮಗೆ ಅನ್ವಯಿಸುತ್ತದೆ, ನೀವು ಕಿರಾತಕರು. ಹೆಚ್ಡಿಕೆ ಸೋಲಿನ ಹತಾಶೆಯಲ್ಲಿ ಹೀಗೆ ಮಾತನಾಡ್ತಿದ್ದಾರೆ’’ ಎಂದು ಹೇಳಿದ್ದಾರೆ.
Mla Iqbal Hussain slams Jds Kumaraswamy of making Dr Manjunath contest against DK Suresh, says does Kumaraswamy have no guts t stand against DK Suresh ?
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm