ಬ್ರೇಕಿಂಗ್ ನ್ಯೂಸ್
13-03-24 06:38 pm HK News Desk ಕರ್ನಾಟಕ
ರಾಮನಗರ, ಮಾ 13: “ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕರಾದ ಡಾ. ಮಂಜುನಾಥ್ ಅವರು ರಾಜಕೀಯವಾಗಿ ಅಮಾಯಕರು. ಅವರು ಒಳ್ಳೇ ಡಾಕ್ಟರ್ ಆಗಿರುವಂಥವರು. ರಾಜಕೀಯ ಅವರಿಗೆ ಒಗ್ಗುವಂಥದ್ದಲ್ಲ. ಅಂಥ ಅಮಾಯಕರನ್ನು ಚುನಾವಣೆಗೆ ಎಳೆದು ತಂದು, ರಾಮನಗರದಲ್ಲಿ ಡಿಕೆ ಸುರೇಶ್ ವಿರುದ್ಧ ನಿಲ್ಲಿಸುವ ಮೂಲಕ ಜೆಡಿಎಸ್ ನವರು ಅವರನ್ನು ಬಲಿಪಶು ಮಾಡುತ್ತಿದ್ದಾರೆ’’ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಇದೇ ವೇಳೆ, ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿಯವರಿಗೆ ಸವಾಲು ಹಾಕಿದ ಅವರು, “ಡಿಕೆ ಸುರೇಶ್ ವಿರುದ್ಧ ನಿಲ್ಲೋಕೆ ಎರಡು ಬಾರಿ ಸಿಎಂ ಆಗಿದ್ದ ನಿಮಗೆ ತಾಕತ್ತಿಲ್ಲವಾ’’ ಎಂದು ಪ್ರಶ್ನಿಸಿದ್ದಾರೆ. “ಹೆಚ್ಡಿಕೆಗೆ ತಾಕತಿಲ್ವಾ., ನಿಮಗೆ ಗಂಡಸ್ತನ ಇಲ್ವಾ.!?ಎರಡು ಬಾರಿ ಸಿಎಂ ಆದವ್ರು, ಮಾಜಿ ಸಿಎಂಗೆ ನಿಲ್ಲೋ ತಾಕತಿಲ್ವಾ.?’’ ಎಂದು ಕೇಳಿರುವ ಅವರು, “ಅಶ್ವತ್ಥ್ ನಾರಾಯಣ್ ಅವರು ಹಿಂದೆ ಇಲ್ಲಿ ಉಸ್ತುವಾರಿ ಮಂತ್ರಿ ಆಗ್ರಿದಲ್ಲ ಅವರನ್ನ, ನಿಲ್ಲಿಸಬಹದಿತ್ತಲ್ವಾ.? ಅಷ್ಟೆಲ್ಲಾ ಯಾಕೆ ಸಿ.ಪಿ.ಯೋಗೇಶ್ವರ್ ಅವರೇ ನಿಲ್ಲಬಹುದಿತ್ತಲ್ಲವಾ’’ ಎಂದು ಪ್ರಶ್ನಿಸಿದ್ದಾರೆ.
ಪಾಪ… ಡಿ.ಕೆ.ಸುರೇಶ್ ವಿರುದ್ಧ ಮಂಜುನಾಥ್ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ. ಡಿ ಕೆ ಸುರೇಶ್ ವಿರುದ್ಧ ನಿಮಗೆ ಅಭ್ಯರ್ಥಿ ಇಲ್ಲ ಅನ್ನೋದು ಗೊತ್ತಾಗ್ತಿದೆ ಎಂದು ಹುಸೇನ್ ಕಿಡಿಕಾರಿದ್ದಾರೆ. ಇದೇ ವೇಳೆ, ಎಚ್ಡಿಕೆಯವರ ಕಿರಾತಕರನ್ನ ಸೋಲಿಸಬೇಕು ಎಂಬ ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ನಿಮ್ಮನ್ನು ಕಾಂಗ್ರೆಸ್ಸಿನವರು ಮುಖ್ಯಮಂತ್ರಿ ಮಾಡಿದಾಗ ಕಾಂಗ್ರೆಸ್ಸಿನವರು ಕಿರಾತಕರಾಗಿರಲಿಲ್ಲವಾ.? ಎಂದು ಕೇಳಿರುವ ಅವರು, ಈಗ ಒಬ್ಬ ಮುಸ್ಲಿಂ ವ್ಯಕ್ತಿಯಲ್ಲಿ ಗೆಲ್ಲಿಸಿದಕ್ಕೆ ಅವರು ಕಿರಾತಕರಾದ್ರಾ.? ಆ ಪದ ನಿಮಗೆ ಅನ್ವಯಿಸುತ್ತದೆ, ನೀವು ಕಿರಾತಕರು. ಹೆಚ್ಡಿಕೆ ಸೋಲಿನ ಹತಾಶೆಯಲ್ಲಿ ಹೀಗೆ ಮಾತನಾಡ್ತಿದ್ದಾರೆ’’ ಎಂದು ಹೇಳಿದ್ದಾರೆ.
Mla Iqbal Hussain slams Jds Kumaraswamy of making Dr Manjunath contest against DK Suresh, says does Kumaraswamy have no guts t stand against DK Suresh ?
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm