ಬ್ರೇಕಿಂಗ್ ನ್ಯೂಸ್
13-03-24 08:12 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.13: ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. 9 ಕ್ಷೇತ್ರಗಳಿಗೆ ಹೊಸ ಮುಖಗಳಿಗೆ ಟಿಕೆಟ್ ನೀಡಿದ್ದು, ಮಹತ್ತರ ಸಂದೇಶ ಸಾರಿದೆ.
ಮೈಸೂರಿಗೆ ಯದುವೀರ್ ಒಡೆಯರ್, ತುಮಕೂರು ಸೋಮಣ್ಣ, ದಕ್ಷಿಣ ಕನ್ನಡ ಕ್ಯಾ.ಬೃಜೇಶ್ ಚೌಟ, ಚಾಮರಾಜನಗರ ಎಸ್. ಬಾಲರಾಜ್, ಬೆಂಗಳೂರು ಸೆಂಟ್ರಲ್ ಪಿಸಿ ಮೋಹನ್, ಬೆಂಗಳೂರು ದಕ್ಷಿಣ ತೇಜಸ್ವಿ ಸೂರ್ಯ, ಬೆಂಗಳೂರು ಗ್ರಾಮಾಂತರ ಡಾ.ಸಿ.ಎನ್ ಮಂಜುನಾಥ್, ಬೆಂಗಳೂರು ಉತ್ತರ ಶೋಭಾ ಕರಂದ್ಲಾಜೆ, ಉಡುಪಿಗೆ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ಬಿವೈ ರಾಘವೇಂದ್ರ, ಧಾರವಾಡ ಪ್ರಹ್ಲಾದ ಜೋಷಿ, ದಾವಣಗೆರೆ ಗಾಯತ್ರಿ ಸಿದ್ದೇಶ್ವರ, ಹಾವೇರಿ ಬಸವರಾಜ ಬೊಮ್ಮಾಯಿ, ಬಳ್ಳಾರಿ ಬಿ. ಶ್ರೀರಾಮುಲು, ಕೊಪ್ಪಳ ಬಸವರಾಜ ಕವತ್ತೂರು, ಬೀದರ್ ಭಗವಂತ ಖೂಬಾ, ಗುಲ್ಬರ್ಗ ಉಮೇಶ್ ಜಾಧವ್, ಬಿಜಾವುರ ರಮೇಶ್ ಜಿಗಜಿಣಗಿ, ಬಾಗಲಕೋಟ ಪಿಸಿ ಗದ್ದಿಗೌಡರ್, ಚಿಕ್ಕೋಡಿ ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಡಿವಿ ಸದಾನಂದ ಗೌಡ, ಮೈಸೂರಿನಲ್ಲಿ ಪ್ರತಾಪಸಿಂಹ, ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಗೆ ಕೊಕ್ ನೀಡಲಾಗಿದ್ದರೆ, ಉಡುಪಿಯಲ್ಲಿ ವಿರೋಧ ಎದುರಿಸಿದ್ದ ಶೋಭಾರನ್ನು ಬೆಂಗಳೂರಿಗೆ ಎತ್ತಂಗಡಿ ಮಾಡಲಾಗಿದೆ. ಉಡುಪಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಲಕ್ ಹೊಡೆದಿದ್ದಾರೆ. ಉತ್ತರ ಕನ್ನಡ, ಮಂಡ್ಯ, ಬೆಳಗಾವಿ ಸೇರಿದಂತೆ ಕೆಲವು ಜಟಾಪಟಿ ಇದ್ದ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿಲ್ಲ. ಎಂಟು ಕ್ಷೇತ್ರಗಳ ಪೈಕಿ ಮೂರನ್ನು ಜೆಡಿಎಸ್ಸಿಗೆ ಬಿಟ್ಟರೆ, ಐದು ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿಯಿದೆ.
Kota Srinivas Poojary gets mp ticket for udupi, Shobha Karandlaje bangalore north, Mysuru mp ticket for Yaduveer. The Bharatiya Janata Party on Wednesday, March 13, released its second list of candidates for the upcoming Lok Sabha elections. The list had many surprises, the biggest one being that Mysuru MP Pratap Simha was not given a ticket, and instead, the BJP has chosen Yaduveer Krishnadatta Chamaraja Wadiyar from the Mysuru royal family for the seat. Pratap wished Yaduveer soon after the list was announced. He also asked supporters to take the BJP’s decision in their stride and said that he owes all his success to Prime Minister Narendra Modi.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm