ಬ್ರೇಕಿಂಗ್ ನ್ಯೂಸ್
13-03-24 08:12 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.13: ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. 9 ಕ್ಷೇತ್ರಗಳಿಗೆ ಹೊಸ ಮುಖಗಳಿಗೆ ಟಿಕೆಟ್ ನೀಡಿದ್ದು, ಮಹತ್ತರ ಸಂದೇಶ ಸಾರಿದೆ.
ಮೈಸೂರಿಗೆ ಯದುವೀರ್ ಒಡೆಯರ್, ತುಮಕೂರು ಸೋಮಣ್ಣ, ದಕ್ಷಿಣ ಕನ್ನಡ ಕ್ಯಾ.ಬೃಜೇಶ್ ಚೌಟ, ಚಾಮರಾಜನಗರ ಎಸ್. ಬಾಲರಾಜ್, ಬೆಂಗಳೂರು ಸೆಂಟ್ರಲ್ ಪಿಸಿ ಮೋಹನ್, ಬೆಂಗಳೂರು ದಕ್ಷಿಣ ತೇಜಸ್ವಿ ಸೂರ್ಯ, ಬೆಂಗಳೂರು ಗ್ರಾಮಾಂತರ ಡಾ.ಸಿ.ಎನ್ ಮಂಜುನಾಥ್, ಬೆಂಗಳೂರು ಉತ್ತರ ಶೋಭಾ ಕರಂದ್ಲಾಜೆ, ಉಡುಪಿಗೆ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ಬಿವೈ ರಾಘವೇಂದ್ರ, ಧಾರವಾಡ ಪ್ರಹ್ಲಾದ ಜೋಷಿ, ದಾವಣಗೆರೆ ಗಾಯತ್ರಿ ಸಿದ್ದೇಶ್ವರ, ಹಾವೇರಿ ಬಸವರಾಜ ಬೊಮ್ಮಾಯಿ, ಬಳ್ಳಾರಿ ಬಿ. ಶ್ರೀರಾಮುಲು, ಕೊಪ್ಪಳ ಬಸವರಾಜ ಕವತ್ತೂರು, ಬೀದರ್ ಭಗವಂತ ಖೂಬಾ, ಗುಲ್ಬರ್ಗ ಉಮೇಶ್ ಜಾಧವ್, ಬಿಜಾವುರ ರಮೇಶ್ ಜಿಗಜಿಣಗಿ, ಬಾಗಲಕೋಟ ಪಿಸಿ ಗದ್ದಿಗೌಡರ್, ಚಿಕ್ಕೋಡಿ ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಡಿವಿ ಸದಾನಂದ ಗೌಡ, ಮೈಸೂರಿನಲ್ಲಿ ಪ್ರತಾಪಸಿಂಹ, ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಗೆ ಕೊಕ್ ನೀಡಲಾಗಿದ್ದರೆ, ಉಡುಪಿಯಲ್ಲಿ ವಿರೋಧ ಎದುರಿಸಿದ್ದ ಶೋಭಾರನ್ನು ಬೆಂಗಳೂರಿಗೆ ಎತ್ತಂಗಡಿ ಮಾಡಲಾಗಿದೆ. ಉಡುಪಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಲಕ್ ಹೊಡೆದಿದ್ದಾರೆ. ಉತ್ತರ ಕನ್ನಡ, ಮಂಡ್ಯ, ಬೆಳಗಾವಿ ಸೇರಿದಂತೆ ಕೆಲವು ಜಟಾಪಟಿ ಇದ್ದ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿಲ್ಲ. ಎಂಟು ಕ್ಷೇತ್ರಗಳ ಪೈಕಿ ಮೂರನ್ನು ಜೆಡಿಎಸ್ಸಿಗೆ ಬಿಟ್ಟರೆ, ಐದು ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿಯಿದೆ.
Kota Srinivas Poojary gets mp ticket for udupi, Shobha Karandlaje bangalore north, Mysuru mp ticket for Yaduveer. The Bharatiya Janata Party on Wednesday, March 13, released its second list of candidates for the upcoming Lok Sabha elections. The list had many surprises, the biggest one being that Mysuru MP Pratap Simha was not given a ticket, and instead, the BJP has chosen Yaduveer Krishnadatta Chamaraja Wadiyar from the Mysuru royal family for the seat. Pratap wished Yaduveer soon after the list was announced. He also asked supporters to take the BJP’s decision in their stride and said that he owes all his success to Prime Minister Narendra Modi.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm