ಬ್ರೇಕಿಂಗ್ ನ್ಯೂಸ್
14-03-24 01:29 pm HK News Desk ಕರ್ನಾಟಕ
ಕುಣಿಗಲ್, ಮಾ 14: ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಕುರುಡಿಹಳ್ಳಿ ಸಮೀಪ ಸಂಭವಿಸಿದೆ.
ಕೊತ್ತಗೆರೆ ಹೋಬಳಿ ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (೪೪) ಮೃತ ದುರ್ದೈವಿ.


ಬುಧವಾರ ಹಾಸ್ಯನಟ ತುಕಾಲಿ ಸಂತೋಷ್ ಹಾಗೂ ಅವರ ಪತ್ನಿ ಮಾನಸ ಅವರು ತುಮಕೂರಿನಲ್ಲಿ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡು ತನ್ನ ಗ್ರಾಮ ಹೊಳೆನರಸಿಪುರಕ್ಕೆ ಕಾರಿನಲ್ಲಿ ತೆರಳುತ್ತಿರಬೇಕಾದರೆ ಕುಣಿಗಲ್ ಕಡೆಯಿಂದ ಕೋಡಹಳ್ಳಿಪಾಳ್ಯ ಗ್ರಾಮಕ್ಕೆ ಹೋಗುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ ಪರಿಣಾಮ ಆಟೋ ಚಾಲಕ ಗಾಯಗೊಂಡು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ, ಅಪಘಾತದಲ್ಲಿ ಆಟೋ ಸಂಪೂರ್ಣ ನಜ್ಜು ಗುಜ್ಜಾಗಿದೆ.
ಇತ್ತೀಚೆಗಷ್ಟೇ ಅಂದರೆ, ಮಾರ್ಚ್ ಮೊದಲ ವಾರದಲ್ಲಿಯೇ ಕಿಯಾ ಕಂಪನಿಯ ಹೊಸ ಕಾರನ್ನು ಖರೀದಿಸಿದ್ದರು ತುಕಾಲಿ ಸಂತೋಷ್. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು, ಕನಸೊಂದು ನನಸಾಗಿದೆ ಎಂದು ಬರೆದಿಕೊಂಡಿದ್ದರು.
The incident took place near Kottagere Hobali Kurudihalli in the taluk where the auto rickshaw and the car in which comedian and Bigg Boss contestant Tukali Santhosh were traveling in collided with an auto rickshaw.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm