ಬ್ರೇಕಿಂಗ್ ನ್ಯೂಸ್
14-03-24 01:29 pm HK News Desk ಕರ್ನಾಟಕ
ಕುಣಿಗಲ್, ಮಾ 14: ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಕುರುಡಿಹಳ್ಳಿ ಸಮೀಪ ಸಂಭವಿಸಿದೆ.
ಕೊತ್ತಗೆರೆ ಹೋಬಳಿ ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (೪೪) ಮೃತ ದುರ್ದೈವಿ.


ಬುಧವಾರ ಹಾಸ್ಯನಟ ತುಕಾಲಿ ಸಂತೋಷ್ ಹಾಗೂ ಅವರ ಪತ್ನಿ ಮಾನಸ ಅವರು ತುಮಕೂರಿನಲ್ಲಿ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡು ತನ್ನ ಗ್ರಾಮ ಹೊಳೆನರಸಿಪುರಕ್ಕೆ ಕಾರಿನಲ್ಲಿ ತೆರಳುತ್ತಿರಬೇಕಾದರೆ ಕುಣಿಗಲ್ ಕಡೆಯಿಂದ ಕೋಡಹಳ್ಳಿಪಾಳ್ಯ ಗ್ರಾಮಕ್ಕೆ ಹೋಗುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ ಪರಿಣಾಮ ಆಟೋ ಚಾಲಕ ಗಾಯಗೊಂಡು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ, ಅಪಘಾತದಲ್ಲಿ ಆಟೋ ಸಂಪೂರ್ಣ ನಜ್ಜು ಗುಜ್ಜಾಗಿದೆ.
ಇತ್ತೀಚೆಗಷ್ಟೇ ಅಂದರೆ, ಮಾರ್ಚ್ ಮೊದಲ ವಾರದಲ್ಲಿಯೇ ಕಿಯಾ ಕಂಪನಿಯ ಹೊಸ ಕಾರನ್ನು ಖರೀದಿಸಿದ್ದರು ತುಕಾಲಿ ಸಂತೋಷ್. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು, ಕನಸೊಂದು ನನಸಾಗಿದೆ ಎಂದು ಬರೆದಿಕೊಂಡಿದ್ದರು.
The incident took place near Kottagere Hobali Kurudihalli in the taluk where the auto rickshaw and the car in which comedian and Bigg Boss contestant Tukali Santhosh were traveling in collided with an auto rickshaw.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm