ಬ್ರೇಕಿಂಗ್ ನ್ಯೂಸ್
14-03-24 01:29 pm HK News Desk ಕರ್ನಾಟಕ
ಕುಣಿಗಲ್, ಮಾ 14: ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಕುರುಡಿಹಳ್ಳಿ ಸಮೀಪ ಸಂಭವಿಸಿದೆ.
ಕೊತ್ತಗೆರೆ ಹೋಬಳಿ ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (೪೪) ಮೃತ ದುರ್ದೈವಿ.


ಬುಧವಾರ ಹಾಸ್ಯನಟ ತುಕಾಲಿ ಸಂತೋಷ್ ಹಾಗೂ ಅವರ ಪತ್ನಿ ಮಾನಸ ಅವರು ತುಮಕೂರಿನಲ್ಲಿ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡು ತನ್ನ ಗ್ರಾಮ ಹೊಳೆನರಸಿಪುರಕ್ಕೆ ಕಾರಿನಲ್ಲಿ ತೆರಳುತ್ತಿರಬೇಕಾದರೆ ಕುಣಿಗಲ್ ಕಡೆಯಿಂದ ಕೋಡಹಳ್ಳಿಪಾಳ್ಯ ಗ್ರಾಮಕ್ಕೆ ಹೋಗುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ ಪರಿಣಾಮ ಆಟೋ ಚಾಲಕ ಗಾಯಗೊಂಡು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ, ಅಪಘಾತದಲ್ಲಿ ಆಟೋ ಸಂಪೂರ್ಣ ನಜ್ಜು ಗುಜ್ಜಾಗಿದೆ.
ಇತ್ತೀಚೆಗಷ್ಟೇ ಅಂದರೆ, ಮಾರ್ಚ್ ಮೊದಲ ವಾರದಲ್ಲಿಯೇ ಕಿಯಾ ಕಂಪನಿಯ ಹೊಸ ಕಾರನ್ನು ಖರೀದಿಸಿದ್ದರು ತುಕಾಲಿ ಸಂತೋಷ್. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು, ಕನಸೊಂದು ನನಸಾಗಿದೆ ಎಂದು ಬರೆದಿಕೊಂಡಿದ್ದರು.
The incident took place near Kottagere Hobali Kurudihalli in the taluk where the auto rickshaw and the car in which comedian and Bigg Boss contestant Tukali Santhosh were traveling in collided with an auto rickshaw.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm