ಬ್ರೇಕಿಂಗ್ ನ್ಯೂಸ್
14-03-24 01:29 pm HK News Desk ಕರ್ನಾಟಕ
ಕುಣಿಗಲ್, ಮಾ 14: ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಕುರುಡಿಹಳ್ಳಿ ಸಮೀಪ ಸಂಭವಿಸಿದೆ.
ಕೊತ್ತಗೆರೆ ಹೋಬಳಿ ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (೪೪) ಮೃತ ದುರ್ದೈವಿ.


ಬುಧವಾರ ಹಾಸ್ಯನಟ ತುಕಾಲಿ ಸಂತೋಷ್ ಹಾಗೂ ಅವರ ಪತ್ನಿ ಮಾನಸ ಅವರು ತುಮಕೂರಿನಲ್ಲಿ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡು ತನ್ನ ಗ್ರಾಮ ಹೊಳೆನರಸಿಪುರಕ್ಕೆ ಕಾರಿನಲ್ಲಿ ತೆರಳುತ್ತಿರಬೇಕಾದರೆ ಕುಣಿಗಲ್ ಕಡೆಯಿಂದ ಕೋಡಹಳ್ಳಿಪಾಳ್ಯ ಗ್ರಾಮಕ್ಕೆ ಹೋಗುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ ಪರಿಣಾಮ ಆಟೋ ಚಾಲಕ ಗಾಯಗೊಂಡು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ, ಅಪಘಾತದಲ್ಲಿ ಆಟೋ ಸಂಪೂರ್ಣ ನಜ್ಜು ಗುಜ್ಜಾಗಿದೆ.
ಇತ್ತೀಚೆಗಷ್ಟೇ ಅಂದರೆ, ಮಾರ್ಚ್ ಮೊದಲ ವಾರದಲ್ಲಿಯೇ ಕಿಯಾ ಕಂಪನಿಯ ಹೊಸ ಕಾರನ್ನು ಖರೀದಿಸಿದ್ದರು ತುಕಾಲಿ ಸಂತೋಷ್. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು, ಕನಸೊಂದು ನನಸಾಗಿದೆ ಎಂದು ಬರೆದಿಕೊಂಡಿದ್ದರು.
The incident took place near Kottagere Hobali Kurudihalli in the taluk where the auto rickshaw and the car in which comedian and Bigg Boss contestant Tukali Santhosh were traveling in collided with an auto rickshaw.
24-05-26 05:36 pm
HK News Desk
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 04:45 pm
HK News Staffer
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
24-05-26 02:01 pm
HK News Staffer
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm