ಬ್ರೇಕಿಂಗ್ ನ್ಯೂಸ್
14-03-24 02:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಅವರು ಅಚ್ಚರಿಯ ಅಭ್ಯರ್ಥಿ ಅಲ್ಲ, ಬದಲಾಗಿ ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಎಂದು ಸಂಸದ ಡಿಕೆ ಸುರೇಶ್ ಟೀಕಿಸಿದ್ದಾರೆ. ಇದೇವೇಳೆ ದೇವೇಗೌಡರ ಮತ್ತು ಕುಮಾರಸ್ವಾಮಿ ಅವರ ಪಾರ್ಟಿ ಸರಿ ಇಲ್ಲವಂದು ಬುದ್ಧಿವಂತ ಅಳಿಯ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಮಂಜುನಾಥ ಅವರ ರಾಜಕೀಯ ಪ್ರವೇಶದ ಬಗ್ಗೆ ನೀವು ಅವರನ್ನೇ ಕೇಳಬೇಕು . ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದು ಸಮಂಜಸ ಅಲ್ಲ ಎಂದರು.


ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಆಗಿರೋದ್ರಿಂದ ಅಚ್ಚರಿ ಅಭ್ಯರ್ಥಿ ಎಂದು ಹೇಳಲು ಆಗುವುದಿಲ್ಲ ಎಂದರು.
ದೇವೇಗೌಡರ ಕುಟುಂಬದ ಭಾಗ ಆಗಿರುವ ಮಂಜುನಾಥ್ ಬಿಜೆಪಿಯಲ್ಲಿ ಯಾಕೆ ಸ್ಪರ್ಧೆ ಎಂಬ ಪ್ರಶ್ನೆಗೆ, ದೇವೇಗೌಡರ ಪಾರ್ಟಿ ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ ಎಂದರು. ನಿಮ್ಮನ್ನು ಸೋಲಿಸೋಕೆ ವಿರೋಧಿಗಳೆಲ್ಲಾ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ, ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ, ನೀವು ನನ್ನ ಪರ ಇರಿ ಸಾಕು ಎಂದರು.
Dr Manjunath is contesting from BJP because of the dirty politics of devegowda and kumarswami slams DK Suresh
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am