ಬ್ರೇಕಿಂಗ್ ನ್ಯೂಸ್
14-03-24 02:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಅವರು ಅಚ್ಚರಿಯ ಅಭ್ಯರ್ಥಿ ಅಲ್ಲ, ಬದಲಾಗಿ ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಎಂದು ಸಂಸದ ಡಿಕೆ ಸುರೇಶ್ ಟೀಕಿಸಿದ್ದಾರೆ. ಇದೇವೇಳೆ ದೇವೇಗೌಡರ ಮತ್ತು ಕುಮಾರಸ್ವಾಮಿ ಅವರ ಪಾರ್ಟಿ ಸರಿ ಇಲ್ಲವಂದು ಬುದ್ಧಿವಂತ ಅಳಿಯ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಮಂಜುನಾಥ ಅವರ ರಾಜಕೀಯ ಪ್ರವೇಶದ ಬಗ್ಗೆ ನೀವು ಅವರನ್ನೇ ಕೇಳಬೇಕು . ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದು ಸಮಂಜಸ ಅಲ್ಲ ಎಂದರು.
ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಆಗಿರೋದ್ರಿಂದ ಅಚ್ಚರಿ ಅಭ್ಯರ್ಥಿ ಎಂದು ಹೇಳಲು ಆಗುವುದಿಲ್ಲ ಎಂದರು.
ದೇವೇಗೌಡರ ಕುಟುಂಬದ ಭಾಗ ಆಗಿರುವ ಮಂಜುನಾಥ್ ಬಿಜೆಪಿಯಲ್ಲಿ ಯಾಕೆ ಸ್ಪರ್ಧೆ ಎಂಬ ಪ್ರಶ್ನೆಗೆ, ದೇವೇಗೌಡರ ಪಾರ್ಟಿ ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ ಎಂದರು. ನಿಮ್ಮನ್ನು ಸೋಲಿಸೋಕೆ ವಿರೋಧಿಗಳೆಲ್ಲಾ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ, ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ, ನೀವು ನನ್ನ ಪರ ಇರಿ ಸಾಕು ಎಂದರು.
Dr Manjunath is contesting from BJP because of the dirty politics of devegowda and kumarswami slams DK Suresh
16-07-25 07:05 pm
Bangalore Correspondent
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 04:37 pm
HK News Desk
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm