ಬ್ರೇಕಿಂಗ್ ನ್ಯೂಸ್
14-03-24 02:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಅವರು ಅಚ್ಚರಿಯ ಅಭ್ಯರ್ಥಿ ಅಲ್ಲ, ಬದಲಾಗಿ ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಎಂದು ಸಂಸದ ಡಿಕೆ ಸುರೇಶ್ ಟೀಕಿಸಿದ್ದಾರೆ. ಇದೇವೇಳೆ ದೇವೇಗೌಡರ ಮತ್ತು ಕುಮಾರಸ್ವಾಮಿ ಅವರ ಪಾರ್ಟಿ ಸರಿ ಇಲ್ಲವಂದು ಬುದ್ಧಿವಂತ ಅಳಿಯ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಮಂಜುನಾಥ ಅವರ ರಾಜಕೀಯ ಪ್ರವೇಶದ ಬಗ್ಗೆ ನೀವು ಅವರನ್ನೇ ಕೇಳಬೇಕು . ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದು ಸಮಂಜಸ ಅಲ್ಲ ಎಂದರು.


ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಆಗಿರೋದ್ರಿಂದ ಅಚ್ಚರಿ ಅಭ್ಯರ್ಥಿ ಎಂದು ಹೇಳಲು ಆಗುವುದಿಲ್ಲ ಎಂದರು.
ದೇವೇಗೌಡರ ಕುಟುಂಬದ ಭಾಗ ಆಗಿರುವ ಮಂಜುನಾಥ್ ಬಿಜೆಪಿಯಲ್ಲಿ ಯಾಕೆ ಸ್ಪರ್ಧೆ ಎಂಬ ಪ್ರಶ್ನೆಗೆ, ದೇವೇಗೌಡರ ಪಾರ್ಟಿ ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ ಎಂದರು. ನಿಮ್ಮನ್ನು ಸೋಲಿಸೋಕೆ ವಿರೋಧಿಗಳೆಲ್ಲಾ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ, ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ, ನೀವು ನನ್ನ ಪರ ಇರಿ ಸಾಕು ಎಂದರು.
Dr Manjunath is contesting from BJP because of the dirty politics of devegowda and kumarswami slams DK Suresh
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm