ಬ್ರೇಕಿಂಗ್ ನ್ಯೂಸ್
14-03-24 02:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಅವರು ಅಚ್ಚರಿಯ ಅಭ್ಯರ್ಥಿ ಅಲ್ಲ, ಬದಲಾಗಿ ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಎಂದು ಸಂಸದ ಡಿಕೆ ಸುರೇಶ್ ಟೀಕಿಸಿದ್ದಾರೆ. ಇದೇವೇಳೆ ದೇವೇಗೌಡರ ಮತ್ತು ಕುಮಾರಸ್ವಾಮಿ ಅವರ ಪಾರ್ಟಿ ಸರಿ ಇಲ್ಲವಂದು ಬುದ್ಧಿವಂತ ಅಳಿಯ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಮಂಜುನಾಥ ಅವರ ರಾಜಕೀಯ ಪ್ರವೇಶದ ಬಗ್ಗೆ ನೀವು ಅವರನ್ನೇ ಕೇಳಬೇಕು . ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದು ಸಮಂಜಸ ಅಲ್ಲ ಎಂದರು.


ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಆಗಿರೋದ್ರಿಂದ ಅಚ್ಚರಿ ಅಭ್ಯರ್ಥಿ ಎಂದು ಹೇಳಲು ಆಗುವುದಿಲ್ಲ ಎಂದರು.
ದೇವೇಗೌಡರ ಕುಟುಂಬದ ಭಾಗ ಆಗಿರುವ ಮಂಜುನಾಥ್ ಬಿಜೆಪಿಯಲ್ಲಿ ಯಾಕೆ ಸ್ಪರ್ಧೆ ಎಂಬ ಪ್ರಶ್ನೆಗೆ, ದೇವೇಗೌಡರ ಪಾರ್ಟಿ ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ ಎಂದರು. ನಿಮ್ಮನ್ನು ಸೋಲಿಸೋಕೆ ವಿರೋಧಿಗಳೆಲ್ಲಾ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ, ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ, ನೀವು ನನ್ನ ಪರ ಇರಿ ಸಾಕು ಎಂದರು.
Dr Manjunath is contesting from BJP because of the dirty politics of devegowda and kumarswami slams DK Suresh
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm