ಬ್ರೇಕಿಂಗ್ ನ್ಯೂಸ್
14-03-24 02:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಅವರು ಅಚ್ಚರಿಯ ಅಭ್ಯರ್ಥಿ ಅಲ್ಲ, ಬದಲಾಗಿ ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಎಂದು ಸಂಸದ ಡಿಕೆ ಸುರೇಶ್ ಟೀಕಿಸಿದ್ದಾರೆ. ಇದೇವೇಳೆ ದೇವೇಗೌಡರ ಮತ್ತು ಕುಮಾರಸ್ವಾಮಿ ಅವರ ಪಾರ್ಟಿ ಸರಿ ಇಲ್ಲವಂದು ಬುದ್ಧಿವಂತ ಅಳಿಯ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಮಂಜುನಾಥ ಅವರ ರಾಜಕೀಯ ಪ್ರವೇಶದ ಬಗ್ಗೆ ನೀವು ಅವರನ್ನೇ ಕೇಳಬೇಕು . ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದು ಸಮಂಜಸ ಅಲ್ಲ ಎಂದರು.


ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಆಗಿರೋದ್ರಿಂದ ಅಚ್ಚರಿ ಅಭ್ಯರ್ಥಿ ಎಂದು ಹೇಳಲು ಆಗುವುದಿಲ್ಲ ಎಂದರು.
ದೇವೇಗೌಡರ ಕುಟುಂಬದ ಭಾಗ ಆಗಿರುವ ಮಂಜುನಾಥ್ ಬಿಜೆಪಿಯಲ್ಲಿ ಯಾಕೆ ಸ್ಪರ್ಧೆ ಎಂಬ ಪ್ರಶ್ನೆಗೆ, ದೇವೇಗೌಡರ ಪಾರ್ಟಿ ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ ಎಂದರು. ನಿಮ್ಮನ್ನು ಸೋಲಿಸೋಕೆ ವಿರೋಧಿಗಳೆಲ್ಲಾ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ, ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ, ನೀವು ನನ್ನ ಪರ ಇರಿ ಸಾಕು ಎಂದರು.
Dr Manjunath is contesting from BJP because of the dirty politics of devegowda and kumarswami slams DK Suresh
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 05:25 pm
Mangalore Correspondent
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm