ಬ್ರೇಕಿಂಗ್ ನ್ಯೂಸ್
14-03-24 09:23 pm HK News Desk ಕರ್ನಾಟಕ
ಯಾದಗಿರಿ, ಮಾ.14: ಅನಂತ ಕುಮಾರ್ ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋದಕ್ಕೆ ಆಗಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಗೌಡ ಏಕವಚನದಲ್ಲೇ ತಮ್ಮದೇ ಪಕ್ಷದ ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವನ್ಯಾರೋ ಅಲ್ಲಿದ್ದು ಸಂವಿಧಾನದ ಬಗ್ಗೆ ಮಾತಾಡ್ತಾನೆ. ಅದರ ಹೊಡೆತ ನಮಗೆ ಬೀಳುತ್ತೆ ಎಂದು ಹೇಳಿದ ರಾಜು ಗೌಡ, ಬಾಬಾ ಸಾಹೇಬರ ಸಂವಿಧಾನವನ್ನ ರಕ್ಷಣೆ ಮಾಡುವಂತ ಕೆಲಸ ನರೇಂದ್ರ ಮೋದಿಯವ್ರು ಮಾಡ್ತಾರೆ ಎಂದರು.
ಎಲ್ಲೋ ನಿಂತು ಒಳ ಮೀಸಲಾತಿ ಮಾಡಿದ್ರು. ನಾನು ನಿಮ್ಮ ಪರ ನಿಂತೆ, ಆದ್ರೆ ಅದರ ಏಟು ನನ್ನ ಮೇಲೆ ಬಿತ್ತು ಎಂದು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಸುರಪುರ ವಿಧಾನಸಭೆಯ ಉಪ ಚುನಾವಣೆಯ ಕುರಿತು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ರಾಜೂಗೌಡ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯ ಜೊತೆಗೆ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ.
ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ರಾಜು ಗೌಡ ಪ್ರಚಾರಕ್ಕೆ ಧುಮುಕಿದ್ದಾರೆ. ಪ್ರಚಾರದ ವೇಳೆ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು ಅನಂತ ಕುಮಾರ್ ಹೆಗಡೆ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ್ದಾರೆ.
Mla Rajugowda slams Mp Ananth Kumar Hedge, says Even his father can't touch the constitution.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm