ಬ್ರೇಕಿಂಗ್ ನ್ಯೂಸ್
14-03-24 09:23 pm HK News Desk ಕರ್ನಾಟಕ
ಯಾದಗಿರಿ, ಮಾ.14: ಅನಂತ ಕುಮಾರ್ ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋದಕ್ಕೆ ಆಗಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಗೌಡ ಏಕವಚನದಲ್ಲೇ ತಮ್ಮದೇ ಪಕ್ಷದ ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವನ್ಯಾರೋ ಅಲ್ಲಿದ್ದು ಸಂವಿಧಾನದ ಬಗ್ಗೆ ಮಾತಾಡ್ತಾನೆ. ಅದರ ಹೊಡೆತ ನಮಗೆ ಬೀಳುತ್ತೆ ಎಂದು ಹೇಳಿದ ರಾಜು ಗೌಡ, ಬಾಬಾ ಸಾಹೇಬರ ಸಂವಿಧಾನವನ್ನ ರಕ್ಷಣೆ ಮಾಡುವಂತ ಕೆಲಸ ನರೇಂದ್ರ ಮೋದಿಯವ್ರು ಮಾಡ್ತಾರೆ ಎಂದರು.

ಎಲ್ಲೋ ನಿಂತು ಒಳ ಮೀಸಲಾತಿ ಮಾಡಿದ್ರು. ನಾನು ನಿಮ್ಮ ಪರ ನಿಂತೆ, ಆದ್ರೆ ಅದರ ಏಟು ನನ್ನ ಮೇಲೆ ಬಿತ್ತು ಎಂದು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಸುರಪುರ ವಿಧಾನಸಭೆಯ ಉಪ ಚುನಾವಣೆಯ ಕುರಿತು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ರಾಜೂಗೌಡ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯ ಜೊತೆಗೆ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ.
ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ರಾಜು ಗೌಡ ಪ್ರಚಾರಕ್ಕೆ ಧುಮುಕಿದ್ದಾರೆ. ಪ್ರಚಾರದ ವೇಳೆ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು ಅನಂತ ಕುಮಾರ್ ಹೆಗಡೆ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ್ದಾರೆ.
Mla Rajugowda slams Mp Ananth Kumar Hedge, says Even his father can't touch the constitution.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm