ಬ್ರೇಕಿಂಗ್ ನ್ಯೂಸ್
14-03-24 09:23 pm HK News Desk ಕರ್ನಾಟಕ
ಯಾದಗಿರಿ, ಮಾ.14: ಅನಂತ ಕುಮಾರ್ ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋದಕ್ಕೆ ಆಗಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಗೌಡ ಏಕವಚನದಲ್ಲೇ ತಮ್ಮದೇ ಪಕ್ಷದ ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವನ್ಯಾರೋ ಅಲ್ಲಿದ್ದು ಸಂವಿಧಾನದ ಬಗ್ಗೆ ಮಾತಾಡ್ತಾನೆ. ಅದರ ಹೊಡೆತ ನಮಗೆ ಬೀಳುತ್ತೆ ಎಂದು ಹೇಳಿದ ರಾಜು ಗೌಡ, ಬಾಬಾ ಸಾಹೇಬರ ಸಂವಿಧಾನವನ್ನ ರಕ್ಷಣೆ ಮಾಡುವಂತ ಕೆಲಸ ನರೇಂದ್ರ ಮೋದಿಯವ್ರು ಮಾಡ್ತಾರೆ ಎಂದರು.

ಎಲ್ಲೋ ನಿಂತು ಒಳ ಮೀಸಲಾತಿ ಮಾಡಿದ್ರು. ನಾನು ನಿಮ್ಮ ಪರ ನಿಂತೆ, ಆದ್ರೆ ಅದರ ಏಟು ನನ್ನ ಮೇಲೆ ಬಿತ್ತು ಎಂದು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಸುರಪುರ ವಿಧಾನಸಭೆಯ ಉಪ ಚುನಾವಣೆಯ ಕುರಿತು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ರಾಜೂಗೌಡ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯ ಜೊತೆಗೆ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ.
ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ರಾಜು ಗೌಡ ಪ್ರಚಾರಕ್ಕೆ ಧುಮುಕಿದ್ದಾರೆ. ಪ್ರಚಾರದ ವೇಳೆ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು ಅನಂತ ಕುಮಾರ್ ಹೆಗಡೆ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ್ದಾರೆ.
Mla Rajugowda slams Mp Ananth Kumar Hedge, says Even his father can't touch the constitution.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm