ಬ್ರೇಕಿಂಗ್ ನ್ಯೂಸ್
14-03-24 09:23 pm HK News Desk ಕರ್ನಾಟಕ
ಯಾದಗಿರಿ, ಮಾ.14: ಅನಂತ ಕುಮಾರ್ ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋದಕ್ಕೆ ಆಗಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಗೌಡ ಏಕವಚನದಲ್ಲೇ ತಮ್ಮದೇ ಪಕ್ಷದ ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವನ್ಯಾರೋ ಅಲ್ಲಿದ್ದು ಸಂವಿಧಾನದ ಬಗ್ಗೆ ಮಾತಾಡ್ತಾನೆ. ಅದರ ಹೊಡೆತ ನಮಗೆ ಬೀಳುತ್ತೆ ಎಂದು ಹೇಳಿದ ರಾಜು ಗೌಡ, ಬಾಬಾ ಸಾಹೇಬರ ಸಂವಿಧಾನವನ್ನ ರಕ್ಷಣೆ ಮಾಡುವಂತ ಕೆಲಸ ನರೇಂದ್ರ ಮೋದಿಯವ್ರು ಮಾಡ್ತಾರೆ ಎಂದರು.

ಎಲ್ಲೋ ನಿಂತು ಒಳ ಮೀಸಲಾತಿ ಮಾಡಿದ್ರು. ನಾನು ನಿಮ್ಮ ಪರ ನಿಂತೆ, ಆದ್ರೆ ಅದರ ಏಟು ನನ್ನ ಮೇಲೆ ಬಿತ್ತು ಎಂದು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಸುರಪುರ ವಿಧಾನಸಭೆಯ ಉಪ ಚುನಾವಣೆಯ ಕುರಿತು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ರಾಜೂಗೌಡ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯ ಜೊತೆಗೆ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ.
ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ರಾಜು ಗೌಡ ಪ್ರಚಾರಕ್ಕೆ ಧುಮುಕಿದ್ದಾರೆ. ಪ್ರಚಾರದ ವೇಳೆ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು ಅನಂತ ಕುಮಾರ್ ಹೆಗಡೆ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ್ದಾರೆ.
Mla Rajugowda slams Mp Ananth Kumar Hedge, says Even his father can't touch the constitution.
24-05-26 05:36 pm
HK News Desk
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 04:45 pm
HK News Staffer
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
24-05-26 02:01 pm
HK News Staffer
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm