ಬ್ರೇಕಿಂಗ್ ನ್ಯೂಸ್
14-03-24 09:23 pm HK News Desk ಕರ್ನಾಟಕ
ಯಾದಗಿರಿ, ಮಾ.14: ಅನಂತ ಕುಮಾರ್ ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋದಕ್ಕೆ ಆಗಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಗೌಡ ಏಕವಚನದಲ್ಲೇ ತಮ್ಮದೇ ಪಕ್ಷದ ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವನ್ಯಾರೋ ಅಲ್ಲಿದ್ದು ಸಂವಿಧಾನದ ಬಗ್ಗೆ ಮಾತಾಡ್ತಾನೆ. ಅದರ ಹೊಡೆತ ನಮಗೆ ಬೀಳುತ್ತೆ ಎಂದು ಹೇಳಿದ ರಾಜು ಗೌಡ, ಬಾಬಾ ಸಾಹೇಬರ ಸಂವಿಧಾನವನ್ನ ರಕ್ಷಣೆ ಮಾಡುವಂತ ಕೆಲಸ ನರೇಂದ್ರ ಮೋದಿಯವ್ರು ಮಾಡ್ತಾರೆ ಎಂದರು.

ಎಲ್ಲೋ ನಿಂತು ಒಳ ಮೀಸಲಾತಿ ಮಾಡಿದ್ರು. ನಾನು ನಿಮ್ಮ ಪರ ನಿಂತೆ, ಆದ್ರೆ ಅದರ ಏಟು ನನ್ನ ಮೇಲೆ ಬಿತ್ತು ಎಂದು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಸುರಪುರ ವಿಧಾನಸಭೆಯ ಉಪ ಚುನಾವಣೆಯ ಕುರಿತು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ರಾಜೂಗೌಡ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯ ಜೊತೆಗೆ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ.
ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ರಾಜು ಗೌಡ ಪ್ರಚಾರಕ್ಕೆ ಧುಮುಕಿದ್ದಾರೆ. ಪ್ರಚಾರದ ವೇಳೆ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು ಅನಂತ ಕುಮಾರ್ ಹೆಗಡೆ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ್ದಾರೆ.
Mla Rajugowda slams Mp Ananth Kumar Hedge, says Even his father can't touch the constitution.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am