ಬ್ರೇಕಿಂಗ್ ನ್ಯೂಸ್
14-03-24 09:23 pm HK News Desk ಕರ್ನಾಟಕ
ಯಾದಗಿರಿ, ಮಾ.14: ಅನಂತ ಕುಮಾರ್ ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋದಕ್ಕೆ ಆಗಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಗೌಡ ಏಕವಚನದಲ್ಲೇ ತಮ್ಮದೇ ಪಕ್ಷದ ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವನ್ಯಾರೋ ಅಲ್ಲಿದ್ದು ಸಂವಿಧಾನದ ಬಗ್ಗೆ ಮಾತಾಡ್ತಾನೆ. ಅದರ ಹೊಡೆತ ನಮಗೆ ಬೀಳುತ್ತೆ ಎಂದು ಹೇಳಿದ ರಾಜು ಗೌಡ, ಬಾಬಾ ಸಾಹೇಬರ ಸಂವಿಧಾನವನ್ನ ರಕ್ಷಣೆ ಮಾಡುವಂತ ಕೆಲಸ ನರೇಂದ್ರ ಮೋದಿಯವ್ರು ಮಾಡ್ತಾರೆ ಎಂದರು.

ಎಲ್ಲೋ ನಿಂತು ಒಳ ಮೀಸಲಾತಿ ಮಾಡಿದ್ರು. ನಾನು ನಿಮ್ಮ ಪರ ನಿಂತೆ, ಆದ್ರೆ ಅದರ ಏಟು ನನ್ನ ಮೇಲೆ ಬಿತ್ತು ಎಂದು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಸುರಪುರ ವಿಧಾನಸಭೆಯ ಉಪ ಚುನಾವಣೆಯ ಕುರಿತು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ರಾಜೂಗೌಡ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯ ಜೊತೆಗೆ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ.
ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ರಾಜು ಗೌಡ ಪ್ರಚಾರಕ್ಕೆ ಧುಮುಕಿದ್ದಾರೆ. ಪ್ರಚಾರದ ವೇಳೆ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು ಅನಂತ ಕುಮಾರ್ ಹೆಗಡೆ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ್ದಾರೆ.
Mla Rajugowda slams Mp Ananth Kumar Hedge, says Even his father can't touch the constitution.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am