ಬ್ರೇಕಿಂಗ್ ನ್ಯೂಸ್
14-03-24 09:23 pm HK News Desk ಕರ್ನಾಟಕ
ಯಾದಗಿರಿ, ಮಾ.14: ಅನಂತ ಕುಮಾರ್ ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋದಕ್ಕೆ ಆಗಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಗೌಡ ಏಕವಚನದಲ್ಲೇ ತಮ್ಮದೇ ಪಕ್ಷದ ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವನ್ಯಾರೋ ಅಲ್ಲಿದ್ದು ಸಂವಿಧಾನದ ಬಗ್ಗೆ ಮಾತಾಡ್ತಾನೆ. ಅದರ ಹೊಡೆತ ನಮಗೆ ಬೀಳುತ್ತೆ ಎಂದು ಹೇಳಿದ ರಾಜು ಗೌಡ, ಬಾಬಾ ಸಾಹೇಬರ ಸಂವಿಧಾನವನ್ನ ರಕ್ಷಣೆ ಮಾಡುವಂತ ಕೆಲಸ ನರೇಂದ್ರ ಮೋದಿಯವ್ರು ಮಾಡ್ತಾರೆ ಎಂದರು.
ಎಲ್ಲೋ ನಿಂತು ಒಳ ಮೀಸಲಾತಿ ಮಾಡಿದ್ರು. ನಾನು ನಿಮ್ಮ ಪರ ನಿಂತೆ, ಆದ್ರೆ ಅದರ ಏಟು ನನ್ನ ಮೇಲೆ ಬಿತ್ತು ಎಂದು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಸುರಪುರ ವಿಧಾನಸಭೆಯ ಉಪ ಚುನಾವಣೆಯ ಕುರಿತು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ರಾಜೂಗೌಡ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯ ಜೊತೆಗೆ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ.
ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ರಾಜು ಗೌಡ ಪ್ರಚಾರಕ್ಕೆ ಧುಮುಕಿದ್ದಾರೆ. ಪ್ರಚಾರದ ವೇಳೆ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು ಅನಂತ ಕುಮಾರ್ ಹೆಗಡೆ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ್ದಾರೆ.
Mla Rajugowda slams Mp Ananth Kumar Hedge, says Even his father can't touch the constitution.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 09:43 pm
Mangalore Correspondent
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm