ಬ್ರೇಕಿಂಗ್ ನ್ಯೂಸ್
14-03-24 09:23 pm HK News Desk ಕರ್ನಾಟಕ
ಯಾದಗಿರಿ, ಮಾ.14: ಅನಂತ ಕುಮಾರ್ ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋದಕ್ಕೆ ಆಗಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಗೌಡ ಏಕವಚನದಲ್ಲೇ ತಮ್ಮದೇ ಪಕ್ಷದ ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವನ್ಯಾರೋ ಅಲ್ಲಿದ್ದು ಸಂವಿಧಾನದ ಬಗ್ಗೆ ಮಾತಾಡ್ತಾನೆ. ಅದರ ಹೊಡೆತ ನಮಗೆ ಬೀಳುತ್ತೆ ಎಂದು ಹೇಳಿದ ರಾಜು ಗೌಡ, ಬಾಬಾ ಸಾಹೇಬರ ಸಂವಿಧಾನವನ್ನ ರಕ್ಷಣೆ ಮಾಡುವಂತ ಕೆಲಸ ನರೇಂದ್ರ ಮೋದಿಯವ್ರು ಮಾಡ್ತಾರೆ ಎಂದರು.

ಎಲ್ಲೋ ನಿಂತು ಒಳ ಮೀಸಲಾತಿ ಮಾಡಿದ್ರು. ನಾನು ನಿಮ್ಮ ಪರ ನಿಂತೆ, ಆದ್ರೆ ಅದರ ಏಟು ನನ್ನ ಮೇಲೆ ಬಿತ್ತು ಎಂದು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಸುರಪುರ ವಿಧಾನಸಭೆಯ ಉಪ ಚುನಾವಣೆಯ ಕುರಿತು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ರಾಜೂಗೌಡ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯ ಜೊತೆಗೆ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ.
ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ರಾಜು ಗೌಡ ಪ್ರಚಾರಕ್ಕೆ ಧುಮುಕಿದ್ದಾರೆ. ಪ್ರಚಾರದ ವೇಳೆ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು ಅನಂತ ಕುಮಾರ್ ಹೆಗಡೆ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ್ದಾರೆ.
Mla Rajugowda slams Mp Ananth Kumar Hedge, says Even his father can't touch the constitution.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm