ಬ್ರೇಕಿಂಗ್ ನ್ಯೂಸ್
14-03-24 10:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14: ಹಾವೇರಿ ಲೋಕಸಭಾ ಕ್ಷೇತ್ರದಿಂದ ಪುತ್ರ ಕೆ.ಇ. ಕಾಂತೇಶ್ಗೆ ಟಿಕೆಟ್ ತಪ್ಪಿದ್ದರಿಂದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕೆರಳಿ ಕೆಂಡವಾಗಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್, ಈಶ್ವರಪ್ಪ ಕೋಪ ಶಮನಕ್ಕೆ ಮುಂದಾಗಿದೆ. ಇದೇ ವೇಳೆ ಮಾಧ್ಯಮದಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕಾಂತೇಶ್ ಅವರನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡುವ ಸುಳಿವನ್ನು ನೀಡಿದ್ದಾರೆ.
ಟಿಕೆಟ್ ವಂಚಿತ ನಾಯಕರಾದ ಡಿವಿ ಸದಾನಂದಗೌಡ, ಸಿಟಿ ರವಿ ಅವರು ಬೆಂಗಳೂರಿನಲ್ಲಿ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಚರ್ಚೆಗೆ ಗ್ರಾಸವಾಗಿದೆ. ಇದಲ್ಲದೆ, ಈಶ್ವರಪ್ಪ ತನ್ನ ಬೆಂಬಲಿಗರ ಜೊತೆಗೆ ಚರ್ಚಿಸಿ ಮುಂದಿನ ತೀರ್ಮಾನ ಎಂದಿರುವುದು ಕುತೂಹಲ ಮೂಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ, ಟಿಕೆಟ್ ವಿಷಯ ಈಗ ಮುಗಿದ ಕಥೆ. ಮುಂದೆ ಏನಾಗಬೇಕು ನೋಡೋಣ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಕೈಬಲಪಡಿಸೋಣ. ಈಶ್ವರಪ್ಪ ಜೊತೆಗಿನ ಮಾತುಕತೆಯನ್ನ ವರಿಷ್ಠರ ಗಮನಕ್ಕೆ ತರುತ್ತೇನೆ. ಈಶ್ವರಪ್ಪರನ್ನು ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದೇನೆ ಎಂದರು.
ಟಿಕೆಟ್ ಕೊಡುವ ವಿಚಾರದಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ನುಡಿದಂತೆ ನಡೆದುಕೊಳ್ಳಲಿಲ್ಲ ಎಂದು ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ಈಶ್ವರಪ್ಪ ಅವರ ಜತೆ ಮಾತನಾಡುತ್ತೇನೆ. ಅಲ್ಲದೆ, ಹೈಕಮಾಂಡ್ ನಾಯಕರು ಸಹ ಮಾತನಾಡಲಿದ್ದಾರೆ. ಅವರ ಮಗನನ್ನು ಎಂಎಲ್ಸಿ ಮಾಡಲಿದ್ದಾರೆ ಎಂದು ಹೇಳಿದರು. ಈ ಮೂಲಕ ಕಾಂತೇಶ್ಗೆ ಎಂಎಲ್ಸಿ ಮಾಡುವ ಸುಳಿವನ್ನು ಯಡಿಯೂರಪ್ಪ ನೀಡಿದ್ದಾರೆ.
Eshwarappa angry after son doesnt get Loksabha ticket for Haveri, eshwarappa slams B. S. Yediyurappa. BJP leaders have arrived at his residence for peace meeting. Miffed after his son was denied a ticket for the Haveri-Gadag Lok Sabha seat, senior BJP leader KS Eshwarappa on Wednesday laid the blame on former chief minister and Lingayat stalwart BS Yediyurappa.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm