ಬ್ರೇಕಿಂಗ್ ನ್ಯೂಸ್
14-03-24 10:09 pm HK News Desk ಕರ್ನಾಟಕ
ಮೈಸೂರು, ಮಾ.14: ರಾಜಕಾರಣವೇ ದೊಡ್ಡ ಚಾಲೆಂಜ್. ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡೇ ರಾಜಕೀಯಕ್ಕೆ ಬಂದಿದ್ದೇನೆ ಎಂದು ಮೈಸೂರಿನ ಮಹಾರಾಜ ಹಾಗೂ ಮೈಸೂರು - ಕೊಡಗು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದ್ದಾರೆ.
ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಮಾಧ್ಯಮಗಳಿಗೆ ಮುಖಾಮುಖಿಯಾದರು. ರಾಜಕೀಯಕ್ಕೆ ತಾವು ಬಂದಿರುವುದು ತೀರಾ ಆಕಸ್ಮಿಕವೇನಲ್ಲ, ರಾಜಕೀಯಕ್ಕೆ ಬರಲು ವರ್ಷದಿಂದಲೂ ತಯಾರಿ ನಡೆಸಿದ್ದೆ. ಜೊತೆಗೆ, ತಮ್ಮ ಮೇಲೆ ಯಾರದ್ದೂ ಒತ್ತಡವಿಲ್ಲ. ಸ್ವಯಂಪ್ರೇರಿತರಾಗಿಯೇ ಜನಸೇವೆಗೆ ಧುಮುಕಿರುವುದಾಗಿ ತಿಳಿಸಿದ್ದಾರೆ.
"ಸಾಂಬಾರಿನಲ್ಲಿ ಮೆಣಸಿನಕಾಯಿ ಸಿಕ್ಕಂತೆ ರಾಜಕೀಯದಲ್ಲೂ ಟೀಕೆಗಳು ಬರುತ್ತವೆ. ರಾಜಕೀಯದಲ್ಲಿ ಅಂತಹ ಸಂದರ್ಭಗಳು ಹೆಚ್ಚಿರಬಹುದು. ಅದನ್ನು ನಾವು ಜೀರ್ಣಿಸಿಕೊಳ್ಳಬೇಕು. ರಾಜಕೀಯಕ್ಕೆ ಬಂದಾಗ ಅದೆಲ್ಲವೂ ಸಹಜ. ಎಲ್ಲದಕ್ಕೂ ಸಿದ್ದವಾಗಿದ್ದೇನೆ’’ ಎಂದವರು ಟೀಕೆ, ಟಿಪ್ಪಣಿ ಕುರಿತ ಪ್ರಶ್ನೆಗೆ ಉತ್ತರಿಸಿದ್ದಾರೆ. ಕಳೆದ ಒಂದು ವರ್ಷದಿಂದ ರಾಜಕೀಯಕ್ಕೆ ಬರುವ ಬಗ್ಗೆ ತೀರ್ಮಾನ ಮಾಡಿದ್ದೆ. ನನ್ನದು ರಾಜಸ್ಥಾನ ಮೂಲ, ರಾಜಸ್ಥಾನದ ಪ್ರಭಾವ ಇದ್ಯಾವುದೂ ಇಲ್ಲ ಎಂದವರು ತಿಳಿಸಿದ್ದಾರೆ.
ಎಸಿ ಕೊಠಡಿಯಿಂದ ಹೊರ ಬರುವುದು ದೊಡ್ಡ ವಿಚಾರ ಅಲ್ಲ. ರಾಜ ಪ್ರಭುತ್ವ ಎನ್ನುವುದೆಲ್ಲ ಬೇರೆ. ಸಂವಿಧಾನದಲ್ಲಿ, ಕಾನೂನಿನಲ್ಲಿ, ದೇವರ ಮುಂದೆ ಎಲ್ಲರೂ ಒಂದೇ ಎಂದು ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
Mysuru Yaduveer says have prepared for politics since one year, welcomed to BJP office. The announcement of Yaduveer Krishnadatta Chamaraja Wadiyar as BJP’s candidate for the Mysuru Lok Sabha constituency on Wednesday evening (March 13) also marks the return of the erstwhile royal family of Mysore’s return to active politics after a gap of two decades.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm