ಬ್ರೇಕಿಂಗ್ ನ್ಯೂಸ್
14-03-24 10:09 pm HK News Desk ಕರ್ನಾಟಕ
ಮೈಸೂರು, ಮಾ.14: ರಾಜಕಾರಣವೇ ದೊಡ್ಡ ಚಾಲೆಂಜ್. ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡೇ ರಾಜಕೀಯಕ್ಕೆ ಬಂದಿದ್ದೇನೆ ಎಂದು ಮೈಸೂರಿನ ಮಹಾರಾಜ ಹಾಗೂ ಮೈಸೂರು - ಕೊಡಗು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದ್ದಾರೆ.
ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಮಾಧ್ಯಮಗಳಿಗೆ ಮುಖಾಮುಖಿಯಾದರು. ರಾಜಕೀಯಕ್ಕೆ ತಾವು ಬಂದಿರುವುದು ತೀರಾ ಆಕಸ್ಮಿಕವೇನಲ್ಲ, ರಾಜಕೀಯಕ್ಕೆ ಬರಲು ವರ್ಷದಿಂದಲೂ ತಯಾರಿ ನಡೆಸಿದ್ದೆ. ಜೊತೆಗೆ, ತಮ್ಮ ಮೇಲೆ ಯಾರದ್ದೂ ಒತ್ತಡವಿಲ್ಲ. ಸ್ವಯಂಪ್ರೇರಿತರಾಗಿಯೇ ಜನಸೇವೆಗೆ ಧುಮುಕಿರುವುದಾಗಿ ತಿಳಿಸಿದ್ದಾರೆ.
"ಸಾಂಬಾರಿನಲ್ಲಿ ಮೆಣಸಿನಕಾಯಿ ಸಿಕ್ಕಂತೆ ರಾಜಕೀಯದಲ್ಲೂ ಟೀಕೆಗಳು ಬರುತ್ತವೆ. ರಾಜಕೀಯದಲ್ಲಿ ಅಂತಹ ಸಂದರ್ಭಗಳು ಹೆಚ್ಚಿರಬಹುದು. ಅದನ್ನು ನಾವು ಜೀರ್ಣಿಸಿಕೊಳ್ಳಬೇಕು. ರಾಜಕೀಯಕ್ಕೆ ಬಂದಾಗ ಅದೆಲ್ಲವೂ ಸಹಜ. ಎಲ್ಲದಕ್ಕೂ ಸಿದ್ದವಾಗಿದ್ದೇನೆ’’ ಎಂದವರು ಟೀಕೆ, ಟಿಪ್ಪಣಿ ಕುರಿತ ಪ್ರಶ್ನೆಗೆ ಉತ್ತರಿಸಿದ್ದಾರೆ. ಕಳೆದ ಒಂದು ವರ್ಷದಿಂದ ರಾಜಕೀಯಕ್ಕೆ ಬರುವ ಬಗ್ಗೆ ತೀರ್ಮಾನ ಮಾಡಿದ್ದೆ. ನನ್ನದು ರಾಜಸ್ಥಾನ ಮೂಲ, ರಾಜಸ್ಥಾನದ ಪ್ರಭಾವ ಇದ್ಯಾವುದೂ ಇಲ್ಲ ಎಂದವರು ತಿಳಿಸಿದ್ದಾರೆ.
ಎಸಿ ಕೊಠಡಿಯಿಂದ ಹೊರ ಬರುವುದು ದೊಡ್ಡ ವಿಚಾರ ಅಲ್ಲ. ರಾಜ ಪ್ರಭುತ್ವ ಎನ್ನುವುದೆಲ್ಲ ಬೇರೆ. ಸಂವಿಧಾನದಲ್ಲಿ, ಕಾನೂನಿನಲ್ಲಿ, ದೇವರ ಮುಂದೆ ಎಲ್ಲರೂ ಒಂದೇ ಎಂದು ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
Mysuru Yaduveer says have prepared for politics since one year, welcomed to BJP office. The announcement of Yaduveer Krishnadatta Chamaraja Wadiyar as BJP’s candidate for the Mysuru Lok Sabha constituency on Wednesday evening (March 13) also marks the return of the erstwhile royal family of Mysore’s return to active politics after a gap of two decades.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm