ಬ್ರೇಕಿಂಗ್ ನ್ಯೂಸ್
14-03-24 10:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 14: ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ತಿಳಿಸಿದೆ.
ಅವರನ್ನು ಕೋಲ್ಕತಾದ ಸರ್ಕಾರಿ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. "69 ವರ್ಷದ ರಾಜಕಾರಣಿ ಮಮತಾ ಬ್ಯಾನರ್ಜಿ ಅವರು ದಕ್ಷಿಣ ಕೋಲ್ಕತ್ತಾದ ಬಾಲಿಗಂಜ್ನಲ್ಲಿ ನಡೆದ ಕಾರ್ಯಕ್ರಮದಿಂದ ಹಿಂತುರುಗಿದ ಬಳಿಕ ತಮ್ಮ ಮನೆಯಲ್ಲಿ ಜಾರಿಬಿದ್ದಿದ್ದಾರೆ. ಇದರಿಂದ ಹಣೆಗೆ ಗಾಯವಾಗಿದೆ" ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟಿಎಂಸಿಯು ಮಮತಾ ಬ್ಯಾನರ್ಜಿ ಅವರ ಕೆಲವು ಚಿತ್ರಗಳನ್ನು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ಈ ಫೋಟೋಗಳಲ್ಲಿ ಮಮತಾ ಬ್ಯಾನರ್ಜಿ ಹಣೆಯಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಕಾಣಬಹುದು. "ನಮ್ಮ ಅಧ್ಯಕ್ಷೆ ಮಮತಾ ಬ್ಯಾನರ್ಜಿಗೆ ದೊಡ್ಡ ಗಾಯವಾಗಿದೆ. ಅವರಿಗಾಗಿ ಪ್ರಾರ್ಥನೆ ಮಾಡಿದೆ" ಎಂದು ಟಿಎಂಸಿ ಟ್ವೀಟ್ ಮಾಡಿದೆ.
ಮಮತಾ ಬ್ಯಾನರ್ಜಿ ಆರೋಗ್ಯ ಸ್ಥಿತಿ ಕುರಿತು ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಅವರು ಸಿಎಂ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. "ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶೀಘ್ರವಾಗಿ ಚೇತರಿಸಿಕೊಳ್ಳಲಿ. ಅವರು ಶೀಘ್ರ ಗುಣಮುಖರಾಗಿ ಮೊದಲಿನಂತೆ ಆಗಲಿ ಎಂದು ದೇವರನ್ನು ಪ್ರಾರ್ಥಿಸುತ್ತೇವೆ" ಎಂದು ಬಿಜೆಪಿ ನಾಯಕ ಸುದ್ದಿ ಸಂಸ್ಥೆ ಎನ್ಎಐಗೆ ತಿಳಿಸಿದ್ದಾರೆ.
The Trinamool Congress (TMC) on Thursday said that its party chief and West Bengal Chief Minister Mamata Banerjee sustained a “major injury”. The news was shared on the party’s social media handle, accompanied by an image showing Banerjee with the injury.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am