ಬ್ರೇಕಿಂಗ್ ನ್ಯೂಸ್
14-03-24 10:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 14: ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ತಿಳಿಸಿದೆ.
ಅವರನ್ನು ಕೋಲ್ಕತಾದ ಸರ್ಕಾರಿ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. "69 ವರ್ಷದ ರಾಜಕಾರಣಿ ಮಮತಾ ಬ್ಯಾನರ್ಜಿ ಅವರು ದಕ್ಷಿಣ ಕೋಲ್ಕತ್ತಾದ ಬಾಲಿಗಂಜ್ನಲ್ಲಿ ನಡೆದ ಕಾರ್ಯಕ್ರಮದಿಂದ ಹಿಂತುರುಗಿದ ಬಳಿಕ ತಮ್ಮ ಮನೆಯಲ್ಲಿ ಜಾರಿಬಿದ್ದಿದ್ದಾರೆ. ಇದರಿಂದ ಹಣೆಗೆ ಗಾಯವಾಗಿದೆ" ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟಿಎಂಸಿಯು ಮಮತಾ ಬ್ಯಾನರ್ಜಿ ಅವರ ಕೆಲವು ಚಿತ್ರಗಳನ್ನು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ಈ ಫೋಟೋಗಳಲ್ಲಿ ಮಮತಾ ಬ್ಯಾನರ್ಜಿ ಹಣೆಯಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಕಾಣಬಹುದು. "ನಮ್ಮ ಅಧ್ಯಕ್ಷೆ ಮಮತಾ ಬ್ಯಾನರ್ಜಿಗೆ ದೊಡ್ಡ ಗಾಯವಾಗಿದೆ. ಅವರಿಗಾಗಿ ಪ್ರಾರ್ಥನೆ ಮಾಡಿದೆ" ಎಂದು ಟಿಎಂಸಿ ಟ್ವೀಟ್ ಮಾಡಿದೆ.
ಮಮತಾ ಬ್ಯಾನರ್ಜಿ ಆರೋಗ್ಯ ಸ್ಥಿತಿ ಕುರಿತು ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಅವರು ಸಿಎಂ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. "ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶೀಘ್ರವಾಗಿ ಚೇತರಿಸಿಕೊಳ್ಳಲಿ. ಅವರು ಶೀಘ್ರ ಗುಣಮುಖರಾಗಿ ಮೊದಲಿನಂತೆ ಆಗಲಿ ಎಂದು ದೇವರನ್ನು ಪ್ರಾರ್ಥಿಸುತ್ತೇವೆ" ಎಂದು ಬಿಜೆಪಿ ನಾಯಕ ಸುದ್ದಿ ಸಂಸ್ಥೆ ಎನ್ಎಐಗೆ ತಿಳಿಸಿದ್ದಾರೆ.
The Trinamool Congress (TMC) on Thursday said that its party chief and West Bengal Chief Minister Mamata Banerjee sustained a “major injury”. The news was shared on the party’s social media handle, accompanied by an image showing Banerjee with the injury.
11-09-26 02:59 pm
HK News Staffer
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 01:56 pm
HK News Staffer
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm