ಬ್ರೇಕಿಂಗ್ ನ್ಯೂಸ್
16-03-24 09:03 pm HK News Desk ಕರ್ನಾಟಕ
ಕಲಬುರಗಿ, ಮಾ.16: ಹಾವೇರಿ ಟಿಕೆಟ್ ನಿರ್ಣಯ ಮಾಡಿದ್ದು ವಿಜಯೇಂದ್ರ ಅಥವಾ ಯಡಿಯೂರಪ್ಪ ಅಲ್ಲ. ಈಶ್ವರಪ್ಪ ಅವರು ಪಕ್ಷದ ಹಿರಿಯ ಕಟ್ಟಾಳಾಗಿ ಪಕ್ಷದಲ್ಲಿದ್ದವರು, ತಮ್ಮ ನಿರ್ಣಯದಿಂದ ಹಿಂದೆ ಸರಿಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಸ್ ಈಶ್ವರಪ್ಪ ಅವರನ್ನು ಮನವೊಲಿಸುವ ಯತ್ನವನ್ನು ನಮ್ಮ ವರಿಷ್ಠರು ಮಾಡ್ತಾರೆ. ಪಕ್ಷದ ಹೈಕಮಾಂಡ್ ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಿದೆ. ಈಶ್ವರಪ್ಪನವರು ಹಿರಿಯರು ಅವರಿಗೆ ಮನವಿ ಮಾಡುತ್ತೇನೆ. ತಮ್ಮ ನಿರ್ಣಯದಿಂದ ಹಿಂದೆ ಸರಿಬೇಕು ಎಂದು ಹೇಳಿದರು.
ಇನ್ನು, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ವಿರೋಧ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು. ನಾವ್ಯಾರು ತೀರ್ಮಾನ ಮಾಡುವುದಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತೆ. ಇನ್ನೆರಡು ದಿನದಲ್ಲಿ ಎಲ್ಲವೂ ಸರಿಯಾಗುತ್ತದೆ ಎಂದು ನುಣುಚಿಕೊಂಡರು.
ಲೋಕಸಭಾ ಚುನಾವಣಾ ಪ್ರಚಾರಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಿಂದಲೇ ಚಾಲನೆ ನೀಡುತ್ತಿದ್ದಾರೆ. ಬಿಜೆಪಿ ಪರವಾಗಿ ಒಳ್ಳೆ ವಾತಾವರಣ ಸೃಷ್ಟಿಯಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ದೇಶದ ಜನರ ಬಯಕೆ. ರಾಜ್ಯದಲ್ಲೂ ಇದೇ ವಾತಾವರಣ ಇದೆ. ಮೋದಿ ಅವರ ಜನಪ್ರೀಯತೆ ಮತವಾಗಿ ಪರಿವರ್ತನೆ ಮಾಡಬೇಕು. ಜೆಡಿಎಸ್ ಜೊತೆ ಒಂದಾಗಿ ರಾಜ್ಯದಲ್ಲಿ ಮತ್ತೊಂದು ಐತಿಹಾಸಿಕ ಗೆಲುವು ಬಿಜೆಪಿಗೆ ಸಿಗಲಿದೆ ಎಂದು ಹೇಳಿದರು.
Haveri ticket to be missed to Eshwarappa was not B. Y. Vijayendra but it was high command. Eshwarappa must cancel his decision of standing as independent candidate from Shivamogga for loksabha elections said Vijayendra
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm