ಬ್ರೇಕಿಂಗ್ ನ್ಯೂಸ್
16-03-24 09:03 pm HK News Desk ಕರ್ನಾಟಕ
ಕಲಬುರಗಿ, ಮಾ.16: ಹಾವೇರಿ ಟಿಕೆಟ್ ನಿರ್ಣಯ ಮಾಡಿದ್ದು ವಿಜಯೇಂದ್ರ ಅಥವಾ ಯಡಿಯೂರಪ್ಪ ಅಲ್ಲ. ಈಶ್ವರಪ್ಪ ಅವರು ಪಕ್ಷದ ಹಿರಿಯ ಕಟ್ಟಾಳಾಗಿ ಪಕ್ಷದಲ್ಲಿದ್ದವರು, ತಮ್ಮ ನಿರ್ಣಯದಿಂದ ಹಿಂದೆ ಸರಿಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಸ್ ಈಶ್ವರಪ್ಪ ಅವರನ್ನು ಮನವೊಲಿಸುವ ಯತ್ನವನ್ನು ನಮ್ಮ ವರಿಷ್ಠರು ಮಾಡ್ತಾರೆ. ಪಕ್ಷದ ಹೈಕಮಾಂಡ್ ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಿದೆ. ಈಶ್ವರಪ್ಪನವರು ಹಿರಿಯರು ಅವರಿಗೆ ಮನವಿ ಮಾಡುತ್ತೇನೆ. ತಮ್ಮ ನಿರ್ಣಯದಿಂದ ಹಿಂದೆ ಸರಿಬೇಕು ಎಂದು ಹೇಳಿದರು.
ಇನ್ನು, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ವಿರೋಧ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು. ನಾವ್ಯಾರು ತೀರ್ಮಾನ ಮಾಡುವುದಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತೆ. ಇನ್ನೆರಡು ದಿನದಲ್ಲಿ ಎಲ್ಲವೂ ಸರಿಯಾಗುತ್ತದೆ ಎಂದು ನುಣುಚಿಕೊಂಡರು.
ಲೋಕಸಭಾ ಚುನಾವಣಾ ಪ್ರಚಾರಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಿಂದಲೇ ಚಾಲನೆ ನೀಡುತ್ತಿದ್ದಾರೆ. ಬಿಜೆಪಿ ಪರವಾಗಿ ಒಳ್ಳೆ ವಾತಾವರಣ ಸೃಷ್ಟಿಯಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ದೇಶದ ಜನರ ಬಯಕೆ. ರಾಜ್ಯದಲ್ಲೂ ಇದೇ ವಾತಾವರಣ ಇದೆ. ಮೋದಿ ಅವರ ಜನಪ್ರೀಯತೆ ಮತವಾಗಿ ಪರಿವರ್ತನೆ ಮಾಡಬೇಕು. ಜೆಡಿಎಸ್ ಜೊತೆ ಒಂದಾಗಿ ರಾಜ್ಯದಲ್ಲಿ ಮತ್ತೊಂದು ಐತಿಹಾಸಿಕ ಗೆಲುವು ಬಿಜೆಪಿಗೆ ಸಿಗಲಿದೆ ಎಂದು ಹೇಳಿದರು.
Haveri ticket to be missed to Eshwarappa was not B. Y. Vijayendra but it was high command. Eshwarappa must cancel his decision of standing as independent candidate from Shivamogga for loksabha elections said Vijayendra
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm