ಬ್ರೇಕಿಂಗ್ ನ್ಯೂಸ್
16-03-24 09:03 pm HK News Desk ಕರ್ನಾಟಕ
ಕಲಬುರಗಿ, ಮಾ.16: ಹಾವೇರಿ ಟಿಕೆಟ್ ನಿರ್ಣಯ ಮಾಡಿದ್ದು ವಿಜಯೇಂದ್ರ ಅಥವಾ ಯಡಿಯೂರಪ್ಪ ಅಲ್ಲ. ಈಶ್ವರಪ್ಪ ಅವರು ಪಕ್ಷದ ಹಿರಿಯ ಕಟ್ಟಾಳಾಗಿ ಪಕ್ಷದಲ್ಲಿದ್ದವರು, ತಮ್ಮ ನಿರ್ಣಯದಿಂದ ಹಿಂದೆ ಸರಿಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಸ್ ಈಶ್ವರಪ್ಪ ಅವರನ್ನು ಮನವೊಲಿಸುವ ಯತ್ನವನ್ನು ನಮ್ಮ ವರಿಷ್ಠರು ಮಾಡ್ತಾರೆ. ಪಕ್ಷದ ಹೈಕಮಾಂಡ್ ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಿದೆ. ಈಶ್ವರಪ್ಪನವರು ಹಿರಿಯರು ಅವರಿಗೆ ಮನವಿ ಮಾಡುತ್ತೇನೆ. ತಮ್ಮ ನಿರ್ಣಯದಿಂದ ಹಿಂದೆ ಸರಿಬೇಕು ಎಂದು ಹೇಳಿದರು.
ಇನ್ನು, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ವಿರೋಧ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು. ನಾವ್ಯಾರು ತೀರ್ಮಾನ ಮಾಡುವುದಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತೆ. ಇನ್ನೆರಡು ದಿನದಲ್ಲಿ ಎಲ್ಲವೂ ಸರಿಯಾಗುತ್ತದೆ ಎಂದು ನುಣುಚಿಕೊಂಡರು.
ಲೋಕಸಭಾ ಚುನಾವಣಾ ಪ್ರಚಾರಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಿಂದಲೇ ಚಾಲನೆ ನೀಡುತ್ತಿದ್ದಾರೆ. ಬಿಜೆಪಿ ಪರವಾಗಿ ಒಳ್ಳೆ ವಾತಾವರಣ ಸೃಷ್ಟಿಯಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ದೇಶದ ಜನರ ಬಯಕೆ. ರಾಜ್ಯದಲ್ಲೂ ಇದೇ ವಾತಾವರಣ ಇದೆ. ಮೋದಿ ಅವರ ಜನಪ್ರೀಯತೆ ಮತವಾಗಿ ಪರಿವರ್ತನೆ ಮಾಡಬೇಕು. ಜೆಡಿಎಸ್ ಜೊತೆ ಒಂದಾಗಿ ರಾಜ್ಯದಲ್ಲಿ ಮತ್ತೊಂದು ಐತಿಹಾಸಿಕ ಗೆಲುವು ಬಿಜೆಪಿಗೆ ಸಿಗಲಿದೆ ಎಂದು ಹೇಳಿದರು.
Haveri ticket to be missed to Eshwarappa was not B. Y. Vijayendra but it was high command. Eshwarappa must cancel his decision of standing as independent candidate from Shivamogga for loksabha elections said Vijayendra
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am