ಬ್ರೇಕಿಂಗ್ ನ್ಯೂಸ್
18-03-24 12:39 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ 18: ಸಿಮೆಂಟ್ ಹೇರಿಕೊಂಡು ಹೋಗುತಿದ್ದ 16 ಚಕ್ರದ ಲಾರಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಕೆಟ್ಟು ನಿಂತ ಪರಿಣಾಮ ಪ್ರಯಾಣಿಕರು ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಆಗಿ ಪರದಾಡಿದ್ದಾರೆ
ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಸಿಕ್ಕಿಕೊಂಡಿದೆ.
ಚಾರ್ಮಾಡಿ ಘಾಟಿಯಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವಂತಿಲ್ಲ, ಆದರೂ ವಾಹನ ಸವಾರ ಗೊತ್ತಿದ್ದೋ ಗೊತ್ತಿಲ್ಲದೆಯೋ ಬಂದಿದ್ದಾನೆ ಈ ವೇಳೆ ಹತ್ತನೇ ತಿರುವಿನಲ್ಲಿ ಹಿಂದೆಯೂ ಹೋಗಲಾಗದೆ, ಮುಂದೆಯೂ ಹೋಗಲಾಗದೆ ಸಿಲುಕಿಕೊಂಡಿದೆ. ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಇತರ ವಾಹನಗಳು ತಿರುವಿನಲ್ಲಿ ಸಂಚರಿಸಲಾಗದೆ ಸಾಲು ಗಟ್ಟಿ ನಿಂತಿರುವ ಚಿತ್ರಣ ಕಂಡು ಬಂದಿದೆ.
ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಇದಾಗಿದ್ದು ಹೆಚ್ಚಿನ ವಾಹನಗಳು ಇದೆ ಮಾರ್ಗವನ್ನು ಅವಲಂಬಿಸುತ್ತವೆ ಹಾಗಾಗಿ ಈ ಮಾರ್ಗದಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿರುವುದರಿಂದ ಕಿಲೋಮೀಟರ್ ಗಟ್ಟಲೆ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.
ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ರೂ ಲಾರಿಯನ್ನು ಸಂಚರಿಸಲು ಹೇಗೆ ಬಿಟ್ಟರು ಎಂಬುದು ಅಲ್ಲಿನ ಜನರ ಪ್ರಶ್ನೆ, ಇದಲ್ಲದೆ ಸ್ಥಳೀಯರು ಪೊಲೀಸರ ವಿರುದ್ಧ ಅಸಮಾಧಾನಗೊಂಡಿದ್ದಾರೆ.
Mangalore Charmadi Ghat 16 wheeler truck entry causes huge traffic jam.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 07:22 pm
HK News Staffer
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am