ಬ್ರೇಕಿಂಗ್ ನ್ಯೂಸ್
18-03-24 12:39 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ 18: ಸಿಮೆಂಟ್ ಹೇರಿಕೊಂಡು ಹೋಗುತಿದ್ದ 16 ಚಕ್ರದ ಲಾರಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಕೆಟ್ಟು ನಿಂತ ಪರಿಣಾಮ ಪ್ರಯಾಣಿಕರು ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಆಗಿ ಪರದಾಡಿದ್ದಾರೆ
ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಸಿಕ್ಕಿಕೊಂಡಿದೆ.
ಚಾರ್ಮಾಡಿ ಘಾಟಿಯಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವಂತಿಲ್ಲ, ಆದರೂ ವಾಹನ ಸವಾರ ಗೊತ್ತಿದ್ದೋ ಗೊತ್ತಿಲ್ಲದೆಯೋ ಬಂದಿದ್ದಾನೆ ಈ ವೇಳೆ ಹತ್ತನೇ ತಿರುವಿನಲ್ಲಿ ಹಿಂದೆಯೂ ಹೋಗಲಾಗದೆ, ಮುಂದೆಯೂ ಹೋಗಲಾಗದೆ ಸಿಲುಕಿಕೊಂಡಿದೆ. ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಇತರ ವಾಹನಗಳು ತಿರುವಿನಲ್ಲಿ ಸಂಚರಿಸಲಾಗದೆ ಸಾಲು ಗಟ್ಟಿ ನಿಂತಿರುವ ಚಿತ್ರಣ ಕಂಡು ಬಂದಿದೆ.
ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಇದಾಗಿದ್ದು ಹೆಚ್ಚಿನ ವಾಹನಗಳು ಇದೆ ಮಾರ್ಗವನ್ನು ಅವಲಂಬಿಸುತ್ತವೆ ಹಾಗಾಗಿ ಈ ಮಾರ್ಗದಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿರುವುದರಿಂದ ಕಿಲೋಮೀಟರ್ ಗಟ್ಟಲೆ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.
ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ರೂ ಲಾರಿಯನ್ನು ಸಂಚರಿಸಲು ಹೇಗೆ ಬಿಟ್ಟರು ಎಂಬುದು ಅಲ್ಲಿನ ಜನರ ಪ್ರಶ್ನೆ, ಇದಲ್ಲದೆ ಸ್ಥಳೀಯರು ಪೊಲೀಸರ ವಿರುದ್ಧ ಅಸಮಾಧಾನಗೊಂಡಿದ್ದಾರೆ.
Mangalore Charmadi Ghat 16 wheeler truck entry causes huge traffic jam.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm