ಬ್ರೇಕಿಂಗ್ ನ್ಯೂಸ್
20-03-24 10:52 am Bangalore Correspondent ಕರ್ನಾಟಕ
ಬೆಂಗಳೂರು, ಮಾ.20: ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ಒಟ್ಟು 17 ಕ್ಷೇತ್ರಗಳಿಗೆ ಟಿಕೆಟ್ ಅಂತಿಮಗೊಳಿಸಿದೆ. ಈ ಪೈಕಿ ಬಹುತೇಕ ಹೊಸ ಮುಖಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿರುವುದು ಹೊಸ ಬೆಳವಣಿಗೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಿತು. ಆದರೆ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬಳ್ಳಾರಿ ಈ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ. ರಾಜ್ಯದ 7 ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗಿದೆ.




ಚಿಕ್ಕಬಳ್ಳಾಪುರದಲ್ಲಿ ರಕ್ಷಾ ರಾಮಯ್ಯ ಹಾಗೂ ಬಳ್ಳಾರಿಯಿಂದ ವೆಂಕಟೇಶ್ ಪ್ರಸಾದ್ ಹೆಸರುಗಳು ಸಂಭಾವ್ಯರ ಪಟ್ಟಿಯಲ್ಲಿದ್ದರೂ, ವರಿಷ್ಠರು ಅಂತಿಮಗೊಳಿಸಿಲ್ಲ. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕ್ಕರ್ ಪುತ್ರ ಮೃಣಾಲ್ಗೆ ಹಾಗೂ ಚಿಕ್ಕೋಡಿಯಿಂದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾಗೆ ಅವಕಾಶ ನೀಡಿದ್ದಾರೆ, ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್ಗೆ ಬಾಗಲಕೋಟೆಯಿಂದ ಟಿಕೆಟ್ ನೀಡಲಾಗಿದೆ. ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನಗೆ ದಾವಣಗೆರೆ ಹಾಗೂ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ಬೆಂಗಳೂರು ದಕ್ಷಿಣದಿಂದ ಟಿಕೆಟ್ ಅಂತಿಮಗೊಳಿಸಲಾಗಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಪದ್ಮರಾಜ್, ಉಡುಪಿಯಿಂದ ಜಯಪ್ರಕಾಶ್ ಹೆಗ್ಡೆ ಹೆಸರು ಅಂತಿಮಗೊಂಡಿದೆ.
New list of 16 Lok Sabha candidates from state for congress released, Padmaraj Ramaiah for Mangalore. Udupi-Chikmagalur for Jayaprakash Hegde, Chikkodi for Priyanka Jarkiholi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm