ಬ್ರೇಕಿಂಗ್ ನ್ಯೂಸ್
20-03-24 10:52 am Bangalore Correspondent ಕರ್ನಾಟಕ
ಬೆಂಗಳೂರು, ಮಾ.20: ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ಒಟ್ಟು 17 ಕ್ಷೇತ್ರಗಳಿಗೆ ಟಿಕೆಟ್ ಅಂತಿಮಗೊಳಿಸಿದೆ. ಈ ಪೈಕಿ ಬಹುತೇಕ ಹೊಸ ಮುಖಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿರುವುದು ಹೊಸ ಬೆಳವಣಿಗೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಿತು. ಆದರೆ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬಳ್ಳಾರಿ ಈ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ. ರಾಜ್ಯದ 7 ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ ರಕ್ಷಾ ರಾಮಯ್ಯ ಹಾಗೂ ಬಳ್ಳಾರಿಯಿಂದ ವೆಂಕಟೇಶ್ ಪ್ರಸಾದ್ ಹೆಸರುಗಳು ಸಂಭಾವ್ಯರ ಪಟ್ಟಿಯಲ್ಲಿದ್ದರೂ, ವರಿಷ್ಠರು ಅಂತಿಮಗೊಳಿಸಿಲ್ಲ. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕ್ಕರ್ ಪುತ್ರ ಮೃಣಾಲ್ಗೆ ಹಾಗೂ ಚಿಕ್ಕೋಡಿಯಿಂದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾಗೆ ಅವಕಾಶ ನೀಡಿದ್ದಾರೆ, ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್ಗೆ ಬಾಗಲಕೋಟೆಯಿಂದ ಟಿಕೆಟ್ ನೀಡಲಾಗಿದೆ. ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನಗೆ ದಾವಣಗೆರೆ ಹಾಗೂ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ಬೆಂಗಳೂರು ದಕ್ಷಿಣದಿಂದ ಟಿಕೆಟ್ ಅಂತಿಮಗೊಳಿಸಲಾಗಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಪದ್ಮರಾಜ್, ಉಡುಪಿಯಿಂದ ಜಯಪ್ರಕಾಶ್ ಹೆಗ್ಡೆ ಹೆಸರು ಅಂತಿಮಗೊಂಡಿದೆ.
New list of 16 Lok Sabha candidates from state for congress released, Padmaraj Ramaiah for Mangalore. Udupi-Chikmagalur for Jayaprakash Hegde, Chikkodi for Priyanka Jarkiholi.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm