ಬ್ರೇಕಿಂಗ್ ನ್ಯೂಸ್
20-03-24 12:20 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ನಡೆದಿದೆ.
ಉಡುಪಿ ಅಂಬಲಪಾಡಿ ಮೂಲದ ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ ನಿಖಿತ್ ಮತ್ತು ನಿಶ್ಚಿತ್ ಮೃತಪಟ್ಟಿದ್ದಾರೆ. ಬೆಳಗ್ಗೆ ಗಂಡನಿಗೆ ಹಾಲು ಹಾಗೂ ಪೇಪರ್ ನೀಡಿ ರೂಂ ಲಾಕ್ ಮಾಡಿ ಬೆಂಕಿ ಹಚ್ಚಿಕೊಂಡು ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುಕನ್ಯಾ ಪತಿ ಜಯಾನಂದ್ ಫ್ಯಾಕ್ಟರಿ ನಡೆಸುತ್ತಿದ್ದರು. ಕೋವಿಡ್ನಿಂದ ನಷ್ಟ ಅನುಭವಿಸಿದ್ದ ಹಿನ್ನೆಲೆಯಲ್ಲಿ ಜಯಾನಂದ್ ಫ್ಯಾಕ್ಟರಿ ಬಂದ್ ಮಾಡಿದ್ದರು. ಜಯಾನಂದ್ ಸಾಕಷ್ಟು ಸಾಲ ಮಾಡಿದ್ದರಿಂದ ಸುಕನ್ಯಾ ಮನೆಯಲ್ಲಿ ಟ್ಯೂಷನ್ ಹೇಳಿಕೊಡುತ್ತಿದ್ದರು
ವ್ಯವಹಾರ ನಷ್ಟವಾಗಿದ್ದರಿಂದ ಜಯಾನಂದ್ ಆನಾರೋಗ್ಯ ಪೀಡಿತರಾಗಿ ಮನೆಯಲ್ಲಿದ್ದರು. ಇಬ್ಬರು ಮಕ್ಕಳಲ್ಲಿ ಓರ್ವ ಮಗ ನಿಶ್ಚಿತ್ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದ.
ನಿಕಿತ್ ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಮನೆಗೆ ಸಾಲಗಾರರು ಬರುತ್ತಿದ್ದರು. ಹದಿನೈದು ವರ್ಷಗಳಿಂದ ಒಂದೇ ಮನೆಯಲ್ಲಿ ಕುಟುಂಬ ಬಾಡಿಗೆಗೆ ಇತ್ತು. ಕಳೆದ ಕೆಲ ತಿಂಗಳಿನಿಂದ ಬಾಡಿಗೆ ಕಟ್ಟಲು ಕುಟುಂಬ ಒದ್ದಾಡುತ್ತಿತ್ತು. ಮಂಗಳವಾರ ಸಾಲಗಾರರು ಮನೆ ಬಳಿ ಬಂದು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಾರೆ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದೆ.
3 native of Udupi Set Themselves on Fire in Bengalore JP Nagar, Die. The deceased has been identified as Sukanya mother and 28 year old son Nikitha and 28 year old son Nischitha. Because of the threat of bank employee the family has taken this extreme step.
09-04-26 03:37 pm
HK News Staffer
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm