ಬ್ರೇಕಿಂಗ್ ನ್ಯೂಸ್
20-03-24 12:20 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ನಡೆದಿದೆ.
ಉಡುಪಿ ಅಂಬಲಪಾಡಿ ಮೂಲದ ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ ನಿಖಿತ್ ಮತ್ತು ನಿಶ್ಚಿತ್ ಮೃತಪಟ್ಟಿದ್ದಾರೆ. ಬೆಳಗ್ಗೆ ಗಂಡನಿಗೆ ಹಾಲು ಹಾಗೂ ಪೇಪರ್ ನೀಡಿ ರೂಂ ಲಾಕ್ ಮಾಡಿ ಬೆಂಕಿ ಹಚ್ಚಿಕೊಂಡು ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುಕನ್ಯಾ ಪತಿ ಜಯಾನಂದ್ ಫ್ಯಾಕ್ಟರಿ ನಡೆಸುತ್ತಿದ್ದರು. ಕೋವಿಡ್ನಿಂದ ನಷ್ಟ ಅನುಭವಿಸಿದ್ದ ಹಿನ್ನೆಲೆಯಲ್ಲಿ ಜಯಾನಂದ್ ಫ್ಯಾಕ್ಟರಿ ಬಂದ್ ಮಾಡಿದ್ದರು. ಜಯಾನಂದ್ ಸಾಕಷ್ಟು ಸಾಲ ಮಾಡಿದ್ದರಿಂದ ಸುಕನ್ಯಾ ಮನೆಯಲ್ಲಿ ಟ್ಯೂಷನ್ ಹೇಳಿಕೊಡುತ್ತಿದ್ದರು
ವ್ಯವಹಾರ ನಷ್ಟವಾಗಿದ್ದರಿಂದ ಜಯಾನಂದ್ ಆನಾರೋಗ್ಯ ಪೀಡಿತರಾಗಿ ಮನೆಯಲ್ಲಿದ್ದರು. ಇಬ್ಬರು ಮಕ್ಕಳಲ್ಲಿ ಓರ್ವ ಮಗ ನಿಶ್ಚಿತ್ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದ.
ನಿಕಿತ್ ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಮನೆಗೆ ಸಾಲಗಾರರು ಬರುತ್ತಿದ್ದರು. ಹದಿನೈದು ವರ್ಷಗಳಿಂದ ಒಂದೇ ಮನೆಯಲ್ಲಿ ಕುಟುಂಬ ಬಾಡಿಗೆಗೆ ಇತ್ತು. ಕಳೆದ ಕೆಲ ತಿಂಗಳಿನಿಂದ ಬಾಡಿಗೆ ಕಟ್ಟಲು ಕುಟುಂಬ ಒದ್ದಾಡುತ್ತಿತ್ತು. ಮಂಗಳವಾರ ಸಾಲಗಾರರು ಮನೆ ಬಳಿ ಬಂದು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಾರೆ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದೆ.
3 native of Udupi Set Themselves on Fire in Bengalore JP Nagar, Die. The deceased has been identified as Sukanya mother and 28 year old son Nikitha and 28 year old son Nischitha. Because of the threat of bank employee the family has taken this extreme step.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm