ಬ್ರೇಕಿಂಗ್ ನ್ಯೂಸ್
20-03-24 12:20 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ನಡೆದಿದೆ.
ಉಡುಪಿ ಅಂಬಲಪಾಡಿ ಮೂಲದ ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ ನಿಖಿತ್ ಮತ್ತು ನಿಶ್ಚಿತ್ ಮೃತಪಟ್ಟಿದ್ದಾರೆ. ಬೆಳಗ್ಗೆ ಗಂಡನಿಗೆ ಹಾಲು ಹಾಗೂ ಪೇಪರ್ ನೀಡಿ ರೂಂ ಲಾಕ್ ಮಾಡಿ ಬೆಂಕಿ ಹಚ್ಚಿಕೊಂಡು ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುಕನ್ಯಾ ಪತಿ ಜಯಾನಂದ್ ಫ್ಯಾಕ್ಟರಿ ನಡೆಸುತ್ತಿದ್ದರು. ಕೋವಿಡ್ನಿಂದ ನಷ್ಟ ಅನುಭವಿಸಿದ್ದ ಹಿನ್ನೆಲೆಯಲ್ಲಿ ಜಯಾನಂದ್ ಫ್ಯಾಕ್ಟರಿ ಬಂದ್ ಮಾಡಿದ್ದರು. ಜಯಾನಂದ್ ಸಾಕಷ್ಟು ಸಾಲ ಮಾಡಿದ್ದರಿಂದ ಸುಕನ್ಯಾ ಮನೆಯಲ್ಲಿ ಟ್ಯೂಷನ್ ಹೇಳಿಕೊಡುತ್ತಿದ್ದರು
ವ್ಯವಹಾರ ನಷ್ಟವಾಗಿದ್ದರಿಂದ ಜಯಾನಂದ್ ಆನಾರೋಗ್ಯ ಪೀಡಿತರಾಗಿ ಮನೆಯಲ್ಲಿದ್ದರು. ಇಬ್ಬರು ಮಕ್ಕಳಲ್ಲಿ ಓರ್ವ ಮಗ ನಿಶ್ಚಿತ್ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದ.
ನಿಕಿತ್ ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಮನೆಗೆ ಸಾಲಗಾರರು ಬರುತ್ತಿದ್ದರು. ಹದಿನೈದು ವರ್ಷಗಳಿಂದ ಒಂದೇ ಮನೆಯಲ್ಲಿ ಕುಟುಂಬ ಬಾಡಿಗೆಗೆ ಇತ್ತು. ಕಳೆದ ಕೆಲ ತಿಂಗಳಿನಿಂದ ಬಾಡಿಗೆ ಕಟ್ಟಲು ಕುಟುಂಬ ಒದ್ದಾಡುತ್ತಿತ್ತು. ಮಂಗಳವಾರ ಸಾಲಗಾರರು ಮನೆ ಬಳಿ ಬಂದು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಾರೆ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದೆ.
3 native of Udupi Set Themselves on Fire in Bengalore JP Nagar, Die. The deceased has been identified as Sukanya mother and 28 year old son Nikitha and 28 year old son Nischitha. Because of the threat of bank employee the family has taken this extreme step.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm